Webdunia - Bharat's app for daily news and videos

Install App

ಹೆಸರುಬೇಳೆ ಪಂಚಕಜ್ಜಾಯ ಮಾಡುವುದು ಹೇಗೆ ಗೊತ್ತಾ?

Webdunia
ಶನಿವಾರ, 11 ಜುಲೈ 2020 (09:04 IST)
Normal 0 false false false EN-US X-NONE X-NONE

ಬೆಂಗಳೂರು: ಗಣೇಶನ ಪೂಜೆ ಹೆಚ್ಚಾಗಿ ಹೆಸರುಬೇಳೆ ಪಂಚಕಜ್ಜಾಯವನ್ನು ಇಡುತ್ತಾರೆ. ಈ ಹೆಸರುಬೇಳೆ ಪಂಚಕಜ್ಜಾಯ ಮಾಡುವುದು ಹೇಗೆ ಎಂಬುದನ್ನು ತಿಳಿಯೋಣ.
 

ಬೇಕಾಗುವ ಸಾಮಾಗ್ರಿಗಳು : ಹೆಸರುಬೇಳೆ ½ ಕಪ್, ಬೆಲ್ಲ ¼ ಕಪ್, ತೆಂಗಿನತುರಿ ½ ಕಪ್, ಏಲಕ್ಕಿಪುಡಿ ¼ ಚಮಚ, ಗೋಡಂಬಿ 8-10, ತುಪ್ಪ 1 ಚಮಚ.

ಮಾಡುವ ವಿಧಾನ : ಮೊದಲಿಗೆ  ಹೆಸರುಬೇಳೆಯನ್ನು ಚೆನ್ನಾಗಿ ಹುರಿಯಿರಿ. ಆಮೇಲೆ ಇನ್ನೊಂದು ಪಾತ್ರೆಯಲ್ಲಿ ತುಪ್ಪ ಬಿಸಿ ಮಾಡಿ ತೆಂಗಿನ ತುರಿ ಮತ್ತು ಬೆಲ್ಲ ವನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಬಳಿಕ ಅದಕ್ಕೆ ಏಲಕ್ಕಿ ಪುಡಿ, ಹುರಿದ ಹೆಸರುಬೇಳೆ ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ. ಕೊನೆಯಲ್ಲಿ ತುಪ್ಪದಲ್ಲಿ  ಗೋಡಂಬಿ ಹುರಿದು ಹಾಕಿದರೆ ಪಂಚಕಜ್ಜಾಯ ರೆಡಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಂಜಾನ್ ಉಪವಾಸದಲ್ಲಿ ಖರ್ಜೂರಕ್ಕೆ ಯಾಕೆ ಸಖತ್ ಡಿಮ್ಯಾಂಡ್‌

Health Tips: ಬೇಸಿಗೆ ರಜೆಯಲ್ಲಿ ಮಕ್ಕಳ ಆರೋಗ್ಯ ಕಾಪಾಡುವ ಕೆಲ ಟಿಪ್ಸ್‌

ಮಕ್ಕಳನ್ನು ಓದಿಸಲು ಸರ್ಕಸ್ ಮಾಡುತ್ತಿರುವ ಪೋಷಕರಿಗೆ ಇಲ್ಲಿದೆ ಕೆಲ ಟಿಪ್ಸ್‌

ಇದೀಗ ಸಂಡಿಗೆ ಮಾಡಲು ಒಳ್ಳೆಯ ಸಮಯ, ಸಿಂಪಲ್ ಈರುಳ್ಳಿ ಸಂಡಿಗೆ ವಿಧಾನ ಹೀಗಿದೆ

ಮಕ್ಕಳ ನೆಚ್ಚಿನ ಹೋಳಿ ಹಬ್ಬದಲ್ಲಿ ಆರೋಗ್ಯದ ಮೇಲೂ ಇರಲಿ ಹೆಚ್ಚಿನ ಕಾಳಜಿ

ಮುಂದಿನ ಸುದ್ದಿ
Show comments