ಹೆಸರುಬೇಳೆ ಪಂಚಕಜ್ಜಾಯ ಮಾಡುವುದು ಹೇಗೆ ಗೊತ್ತಾ?

Webdunia
ಶನಿವಾರ, 11 ಜುಲೈ 2020 (09:04 IST)
Normal 0 false false false EN-US X-NONE X-NONE

ಬೆಂಗಳೂರು: ಗಣೇಶನ ಪೂಜೆ ಹೆಚ್ಚಾಗಿ ಹೆಸರುಬೇಳೆ ಪಂಚಕಜ್ಜಾಯವನ್ನು ಇಡುತ್ತಾರೆ. ಈ ಹೆಸರುಬೇಳೆ ಪಂಚಕಜ್ಜಾಯ ಮಾಡುವುದು ಹೇಗೆ ಎಂಬುದನ್ನು ತಿಳಿಯೋಣ.
 

ಬೇಕಾಗುವ ಸಾಮಾಗ್ರಿಗಳು : ಹೆಸರುಬೇಳೆ ½ ಕಪ್, ಬೆಲ್ಲ ¼ ಕಪ್, ತೆಂಗಿನತುರಿ ½ ಕಪ್, ಏಲಕ್ಕಿಪುಡಿ ¼ ಚಮಚ, ಗೋಡಂಬಿ 8-10, ತುಪ್ಪ 1 ಚಮಚ.

ಮಾಡುವ ವಿಧಾನ : ಮೊದಲಿಗೆ  ಹೆಸರುಬೇಳೆಯನ್ನು ಚೆನ್ನಾಗಿ ಹುರಿಯಿರಿ. ಆಮೇಲೆ ಇನ್ನೊಂದು ಪಾತ್ರೆಯಲ್ಲಿ ತುಪ್ಪ ಬಿಸಿ ಮಾಡಿ ತೆಂಗಿನ ತುರಿ ಮತ್ತು ಬೆಲ್ಲ ವನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಬಳಿಕ ಅದಕ್ಕೆ ಏಲಕ್ಕಿ ಪುಡಿ, ಹುರಿದ ಹೆಸರುಬೇಳೆ ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ. ಕೊನೆಯಲ್ಲಿ ತುಪ್ಪದಲ್ಲಿ  ಗೋಡಂಬಿ ಹುರಿದು ಹಾಕಿದರೆ ಪಂಚಕಜ್ಜಾಯ ರೆಡಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಜೀರ್ಣ ಶಕ್ತಿ ಹೆಚ್ಚಿಸಲು ಏನು ಮಾಡಬೇಕು

ಮದುವೆಯಾಗುವಾಗ ವಯಸ್ಸಿನಲ್ಲಿ ಹುಡುಗಿ ದೊಡ್ಡಳಾಗಿದ್ರೆ ಏನ್ ಸಮಸ್ಯೆ, ಡಾ.ಪದ್ಮಿನಿ ಪ್ರಸಾದ್‌ ಏನ್‌ ಹೇಳ್ತಾರೆ

ಚಳಿಗಾಲದಲ್ಲಿ ಈ ತರಕಾರಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿ, ಭಾರೀ ಪ್ರಯೋಜನ ಪಡೆದುಕೊಳ್ಳಿ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಮುಂದಿನ ಸುದ್ದಿ
Show comments