Webdunia - Bharat's app for daily news and videos

Install App

ಹೆಸರುಬೇಳೆ ಪಂಚಕಜ್ಜಾಯ ಮಾಡುವುದು ಹೇಗೆ ಗೊತ್ತಾ?

Webdunia
ಶನಿವಾರ, 11 ಜುಲೈ 2020 (09:04 IST)
Normal 0 false false false EN-US X-NONE X-NONE

ಬೆಂಗಳೂರು: ಗಣೇಶನ ಪೂಜೆ ಹೆಚ್ಚಾಗಿ ಹೆಸರುಬೇಳೆ ಪಂಚಕಜ್ಜಾಯವನ್ನು ಇಡುತ್ತಾರೆ. ಈ ಹೆಸರುಬೇಳೆ ಪಂಚಕಜ್ಜಾಯ ಮಾಡುವುದು ಹೇಗೆ ಎಂಬುದನ್ನು ತಿಳಿಯೋಣ.
 

ಬೇಕಾಗುವ ಸಾಮಾಗ್ರಿಗಳು : ಹೆಸರುಬೇಳೆ ½ ಕಪ್, ಬೆಲ್ಲ ¼ ಕಪ್, ತೆಂಗಿನತುರಿ ½ ಕಪ್, ಏಲಕ್ಕಿಪುಡಿ ¼ ಚಮಚ, ಗೋಡಂಬಿ 8-10, ತುಪ್ಪ 1 ಚಮಚ.

ಮಾಡುವ ವಿಧಾನ : ಮೊದಲಿಗೆ  ಹೆಸರುಬೇಳೆಯನ್ನು ಚೆನ್ನಾಗಿ ಹುರಿಯಿರಿ. ಆಮೇಲೆ ಇನ್ನೊಂದು ಪಾತ್ರೆಯಲ್ಲಿ ತುಪ್ಪ ಬಿಸಿ ಮಾಡಿ ತೆಂಗಿನ ತುರಿ ಮತ್ತು ಬೆಲ್ಲ ವನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಬಳಿಕ ಅದಕ್ಕೆ ಏಲಕ್ಕಿ ಪುಡಿ, ಹುರಿದ ಹೆಸರುಬೇಳೆ ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ. ಕೊನೆಯಲ್ಲಿ ತುಪ್ಪದಲ್ಲಿ  ಗೋಡಂಬಿ ಹುರಿದು ಹಾಕಿದರೆ ಪಂಚಕಜ್ಜಾಯ ರೆಡಿ.

 

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಮೈಗ್ರೇನ್ ತಲೆನೋವಿದ್ದರೆ ಈ ಆಹಾರಗಳಿಂದ ದೂರವಿರಿ

ದಪ್ಪಗಿರುವ ಸೊಂಟ ತೆಳ್ಳಗಾಗಿಸಲು ಈ ಯೋಗಾಸನ ಮಾಡಿ

ಮಲೇರಿಯಾ ಜ್ವರ ತಡೆಗಟ್ಟಲು ಇಲ್ಲಿದೆ ಉಪಾಯ

ಸಿಹಿ ತಿಂದ ತಕ್ಷಣ ಹುಳಿ ಸೇವಿಸಬಾರದು ಯಾಕೆ

ಬಾಳೆಕಾಯಿ ಹಚ್ಚಿ ಕೈ ಕಪ್ಪಗಾಗಿದ್ದರೆ ಈ ಸಿಂಪಲ್ ಟ್ರಿಕ್ ಉಪಯೋಗಿಸಿ

ಮುಂದಿನ ಸುದ್ದಿ
Show comments