ಮೊಳಕೆ ಕಟ್ಟಿದ ಹೆಸರು ಕಾಳಿನ ಉಸುಲಿ ರುಚಿ ನೋಡಿದ್ರಾ...?

Webdunia
ಗುರುವಾರ, 15 ಫೆಬ್ರವರಿ 2018 (07:48 IST)
ಬೆಂಗಳೂರು: ಮೊಳಕೆ ಬರಿಸಿದ ಹೆಸರುಕಾಳು ದೇಹಕ್ಕೆ ತಂಪು, ಪೌಷ್ಠಿಕಾಂಶಗಳ ಖನಿಜ ಮತ್ತು ನಾರಿನಂಶದಿಂದ ಸಮೃದ್ಧವಾಗಿರುತ್ತದೆ. ಇದನ್ನು ಹಸಿಯಾಗಿ ತಿನ್ನುವುದಕ್ಕಿಂತ ಬದಲು ಹಬೆಯಲ್ಲಿ ಅಥವಾ ಕುಕ್ಕರ್‌ನಲ್ಲಿ ಬೇಯಿಸಿ ಬಳಸಿದರೆ ವಾಯುಪ್ರಕೋಪವನ್ನು ತಡೆಯಬಹುದು. ಹಾಗಾಗಿ ಉಸುಲಿ ಅಥವಾ ಒಗ್ಗರಣೆ ರೂಪದಲ್ಲಿ ಸೇವಿಸಬಹುದು.


ಅಗತ್ಯಕ್ಕೆ ತಕ್ಕಷ್ಟು ನೀರು ಮತ್ತು ಉಪ್ಪಿನೊಂದಿಗೆ  ಮೊಳಕೆ ಕಟ್ಟಿದ ಹೆಸರುಕಾಳುಗಳನ್ನು ಬೇಯಿಸಿಕೊಳ್ಳಿ. ನಂತರ ಬಾಣಲೆಗೆ ಸಾಸಿವೆ, ಕರಿಬೇವು ಸೊಪ್ಪು, ಚಿಟಿಕೆ ಇಂಗು, 2 ಬ್ಯಾಡಗಿ ಮೆಣಸಿನ ಕಾಯಿ, ಅರಸಿನ ಹಾಕಿ ಒಗ್ಗರಣೆ ಸಿದ್ಧಪಡಿಸಿಕೊಂಡು ಅದಕ್ಕೆ ಬಸಿದ ಕಾಳು ಮತ್ತು ತೆಂಗಿನಕಾಯಿ ತುರಿ ಸೇರಿಸಿದರೆ ರುಚಿಕರವಾದ ಹೆಸರುಕಾಳು ಉಸುಲಿ ಸವಿಯಲು ಸಿದ್ಧ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಮುಂದಿನ ಸುದ್ದಿ
Show comments