Webdunia - Bharat's app for daily news and videos

Install App

ಮೊಳಕೆ ಕಟ್ಟಿದ ಹೆಸರು ಕಾಳಿನ ಉಸುಲಿ ರುಚಿ ನೋಡಿದ್ರಾ...?

Webdunia
ಗುರುವಾರ, 15 ಫೆಬ್ರವರಿ 2018 (07:48 IST)
ಬೆಂಗಳೂರು: ಮೊಳಕೆ ಬರಿಸಿದ ಹೆಸರುಕಾಳು ದೇಹಕ್ಕೆ ತಂಪು, ಪೌಷ್ಠಿಕಾಂಶಗಳ ಖನಿಜ ಮತ್ತು ನಾರಿನಂಶದಿಂದ ಸಮೃದ್ಧವಾಗಿರುತ್ತದೆ. ಇದನ್ನು ಹಸಿಯಾಗಿ ತಿನ್ನುವುದಕ್ಕಿಂತ ಬದಲು ಹಬೆಯಲ್ಲಿ ಅಥವಾ ಕುಕ್ಕರ್‌ನಲ್ಲಿ ಬೇಯಿಸಿ ಬಳಸಿದರೆ ವಾಯುಪ್ರಕೋಪವನ್ನು ತಡೆಯಬಹುದು. ಹಾಗಾಗಿ ಉಸುಲಿ ಅಥವಾ ಒಗ್ಗರಣೆ ರೂಪದಲ್ಲಿ ಸೇವಿಸಬಹುದು.


ಅಗತ್ಯಕ್ಕೆ ತಕ್ಕಷ್ಟು ನೀರು ಮತ್ತು ಉಪ್ಪಿನೊಂದಿಗೆ  ಮೊಳಕೆ ಕಟ್ಟಿದ ಹೆಸರುಕಾಳುಗಳನ್ನು ಬೇಯಿಸಿಕೊಳ್ಳಿ. ನಂತರ ಬಾಣಲೆಗೆ ಸಾಸಿವೆ, ಕರಿಬೇವು ಸೊಪ್ಪು, ಚಿಟಿಕೆ ಇಂಗು, 2 ಬ್ಯಾಡಗಿ ಮೆಣಸಿನ ಕಾಯಿ, ಅರಸಿನ ಹಾಕಿ ಒಗ್ಗರಣೆ ಸಿದ್ಧಪಡಿಸಿಕೊಂಡು ಅದಕ್ಕೆ ಬಸಿದ ಕಾಳು ಮತ್ತು ತೆಂಗಿನಕಾಯಿ ತುರಿ ಸೇರಿಸಿದರೆ ರುಚಿಕರವಾದ ಹೆಸರುಕಾಳು ಉಸುಲಿ ಸವಿಯಲು ಸಿದ್ಧ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಕ್ಯಾರೆಟ್‌ನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜವಿದೆ ಗೊತ್ತಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

ಮುಂದಿನ ಸುದ್ದಿ
Show comments