Webdunia - Bharat's app for daily news and videos

Install App

ಮಲಬದ್ಧತೆ ಸಮಸ್ಯೆಯೇ? ಹಾಗಿದ್ದರೆ ಈ ಸಿಂಪಲ್ ರೆಸಿಪಿ ಮಾಡಿ ತಿನ್ನಿ!

Webdunia
ಶನಿವಾರ, 13 ಜನವರಿ 2018 (08:09 IST)
ಬೆಂಗಳೂರು: ಹೆಚ್ಚಿನವರಿಗೆ ಮಲಬದ್ಧತೆ ಸಮಸ್ಯೆ ಕಿರಿ ಕಿರಿಯಾಗಿ ಕಾಡುತ್ತದೆ. ಕೆಲವೊಮ್ಮೆ ಆಹಾರದಿಂದಾಗಿ ಅಥವಾ ವಾತಾವರಣದಿಂದಾಗಿ ಮಲ ವಿಸರ್ಜನೆ ಸರಿಯಾಗಿ ಆಗದೇ ಇರಬಹುದು. ಅದಕ್ಕೆ ಒಂದು ಸಿಂಪಲ್ ರೆಸಿಪಿ ಮಾಡಿ ತಿನ್ನಿ!
 

ಹೆಸರು ಬೇಳೆ ಮತ್ತು ಕಲ್ಲು ಸಕ್ಕರೆ ಇದ್ದರೆ ಈ ಸಮಸ್ಯೆ ನಿವಾರಿಸಬಹುದು. ಹೆಸರು ಬೇಳೆ ದೇಹಕ್ಕೆ ತಂಪು. ಹೀಗಾಗಿ ದೇಹ ಉಷ್ಣತೆಯಿಂದಾಗಿ ಬಹಿರ್ದೆಸೆ ಕಷ್ಟವಾದಾಗ ಇದನ್ನು ಸೇವಿಸಿದರೆ ಸುಗಮವಾಗುತ್ತದೆ.

ಮಾಡುವ ವಿಧಾನ
ಹೆಸರು ಬೇಳೆಯನ್ನು ಕೆಂಪಗಾಗುವ ತನಕ ಎಣ್ಣೆ ಹಾಕದೆ ಹುರಿದುಕೊಳ್ಳಿ. ನಂತರ ಇದಕ್ಕೆ ಸ್ವಲ್ಪ ಕಲ್ಲು ಸಕ್ಕರೆ ಸೇರಿಸಿ ಮಿಕ್ಸಿಯಲ್ಲಿ ನುಣ್ಣಗೆ ರುಬ್ಬಿ ಪುಡಿ ಮಾಡಿಟ್ಟುಕೊಳ್ಳಿ. ಇದನ್ನು ಗಾಳಿಯಾಡದ ಬಾಕ್ಸ್ ನಲ್ಲಿ ಹಾಕಿ ಮುಚ್ಚಿಟ್ಟರೆ ತಿಂಗಳುಗಳ ಕಾಲ ಹಾಳಾಗದಂತೆ ಇಡಬಹುದು. ಇದನ್ನು ನಿಯಮಿತವಾಗಿ ಸೇವಿಸುತ್ತಿದ್ದರೆ ಮಲಬದ್ಧತೆಯಿಂದ ಪರಿಹಾರ ಕಂಡುಕೊಳ್ಳಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments