Webdunia - Bharat's app for daily news and videos

Install App

ಬೆಳಿಗ್ಗಿನ ತಿಂಡಿಗೆ ಬಿಸಿಬಿಸಿ ಶ್ಯಾವಿಗೆ ಉಪ್ಪಿಟ್ಟು

Webdunia
ಗುರುವಾರ, 27 ಆಗಸ್ಟ್ 2020 (08:32 IST)
ಬೆಂಗಳೂರು : ಬೆಳಿಗ್ಗೆ ಉಪಹಾರಕ್ಕೆ ಶ್ಯಾವಿಗೆ ಉಪ್ಪಿಟ್ಟು ಮಾಡಿ ತಿಂದರೆ ರುಚಿಕರವಾಗಿರುತ್ತದೆ. ಎಲ್ಲರೂ ಇದನ್ನು ಇಷ್ಟಪಡುತ್ತಾರೆ. ಹಾಗಾದ್ರೆ ಇದನ್ನು ಮಾಡುವುದು ಹೇಗೆಂದು ನೋಡೋಣ.

ಬೇಕಾಗುವ ಸಾಮಾಗ್ರಿಗಳು : 2 ಕಪ್ ಶ್ಯಾಮಿಗೆ, 2.5 ಕಪ್ ನೀರು, ಉಪ್ಪು, ½ ತೆಂಗಿನಕಾಯಿ, 4 ಚಮಚ ಕೊತ್ತಂಬರಿ ಸೊಪ್ಪು, 2 ಚಮಚ ಎಣ್ಣೆ, ½ ಚಮಚ ಸಾಸಿವೆ, 2  ಚಮಚ ಉದ್ದಿನಬೇಳೆ, 1 ಚಮಚ ಕಡಲೇಬೇಳೆ, ಚಿಟಿಕೆ ಇಂಗು, 4 ಹಸಿಮೆಣಸಿನಕಾಯಿ, 1ಈರುಳ್ಳಿ, 1 ಚಿಟಿಕೆ ಅರಶಿನ, ¼  ಕಪ್ ಕ್ಯಾರೆಟ್, ¼ ಕಪ್ ಕ್ಯಾಪ್ಸಿಕಂ, ¼ ಕಪ್ ಬಟಾಣಿ, ಕರಿಬೇವು.

ಮಾಡುವ ವಿಧಾನ : ಶ್ಯಾವಿಗೆಯನ್ನು ಚೆನ್ನಾಗಿ ಹುರಿದುಕೊಳ್ಳಿ. ನೀರನ್ನು ಕುದಿಸಿಟ್ಟುಕೊಳ್ಳಿ. ಒಂದು ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ ಅದಕ್ಕೆ ಸಾಸಿವೆ, ಕಡಲೆಬೇಳೆ, ಉದ್ದಿನ ಬೇಳೆ ಹಾಕಿ ಫ್ರೈ ಮಾಡಿ. ಬಳಿಕ ಹಸಿಮೆಣಸಿನ ಕಾಯಿ, ಈರುಳ್ಳಿ, ಕರಿಬೇವು, ಅರಶಿನ ಪುಡಿಯನ್ನು ಸೇರಿಸಿ ಫ್ರೈ ಮಾಡಿ. ಆಮೇಲೆ ಕ್ಯಾರೆಟ್, ಕ್ಯಾಪ್ಸಿಕಂ, ಬಟಾಣಿ ಸೇರಿಸಿ ಫ್ರೈ ಮಾಡಿ. ಬಳಿಕ ನೀರು, ತೆಂಗಿನಕಾಯಿ, ಉಪ್ಪು ಸೇರಿಸಿ ಕುದಿಸಿ. ತರಕಾರಿ ಬೆದ ಬಳಿಕ ಶಾವಿಗೆ ಹಾಕಿ ಮುಚ್ಚಳ ಮುಚ್ಚಿ ಸಣ್ಣ ುರಿಯಲ್ಲಿ 5 ನಿಮಿಷಗಳ ಕಾಲ ಬೇಯಿಸಿ ಕೊನೆಗೆ ಕೊತ್ತಂಬರಿ ಸೊಪ್ಪು ಹಾಕಿದರೆ ಶ್ಯಾವಿಗೆ ಉಪ್ಪಿಟ್ಟು ರೆಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

Men health: ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸಾಕು

Baby tips: ಚಿಕ್ಕ ಮಕ್ಕಳಿಗೆ ತಲೆನೋವಾಗುತ್ತಿದ್ದರೆ ಇದುವೇ ಬೆಸ್ಟ್ ಮೆಡಿಸಿನ್

ಮುಂದಿನ ಸುದ್ದಿ
Show comments