Webdunia - Bharat's app for daily news and videos

Install App

ಇವತ್ತು ತಿರುಪತಿ ತಿಮ್ಮಪ್ಪನ ದರ್ಶನವಿಲ್ಲ

Webdunia
ಸೋಮವಾರ, 7 ಆಗಸ್ಟ್ 2017 (14:04 IST)
ಇವತ್ತು ರಾತ್ರಿ ಖಂಡಗ್ರಾಸ ಚಂದ್ರ ಗ್ರಹಣ ಹಿನ್ನೆಲೆಯಲ್ಲಿ ದೇಶಾದ್ಯಂತ ಪ್ರಸಿದ್ಧ ದೇಗುಲಗಳಿಗೆ ಬೀಗ ಹಾಕಲಾಗುತ್ತದೆ. ಮಂಡ್ಯದ ಚೆಲುವರಾಯಸ್ವಾಮಿ ದೇಗುಲ ಸಹ ಸಂಜೆ ಮುಚ್ಚಲಾಗುತ್ತೆ. ಇತ್ತ, ತಿರುಪತಿ ತಿಮ್ಮಪ್ಪನ ದೇಗುಲಕ್ಕೆ ಸಹ ಗ್ರಹಣಕ್ಕೆ 6 ಗಂಟೆ ಮುಂಚೆ ಬೀಗ ಜಡಿಯಲಾಗುತ್ತೆ.

ರಾತ್ರಿ 10.52ಕ್ಕೆ ಗ್ರಹಣ ಆರಂಭವಾಗಲಿದ್ದು, ಇದಕ್ಕೂ 6 ಗಂಟೆ ಮುಂಚೆ ಸಂಜೆ 4.30ಕ್ಕೆ ದೇಗುಲದ ದರ್ಶನ ಸ್ಥಗಿತಗೊಳಿಸಿ, ದೇಗುಲದ ಬಾಗಿಲು ಮುಚ್ಚಲಾಗುವುದು ಎಂದು ಟಿಟಿಡಿ ತಿಳಿಸಿದೆ. ಕಲ್ಯಾಣೋತ್ಸವ ಬ್ರಹ್ಮೋತ್ಸವ ೆಲ್ಲ ಕಾರ್ಯಕ್ರಮಗಳನ್ನ ಸ್ಥಗಿತಗೊಳಿಸಲಾಗಿದೆ.

ರಾತ್ರಿ 12.48ರ ಸುಮಾರಿಗೆ ಗ್ರಹಣ ಮೋಕ್ಷಕಾಲವಾಗಿದ್ದು, ಗ್ರಹಣ ಮುಗಿದ ಬಳಿಕ ದೇಗುಲದಲ್ಲಿ ಕಬೆಳಗಿನ ಜಾವ ಕೆಲ ಧಾರ್ಮಿಕ ಕಾರ್ಯಗಳನ್ನ ನೆರವೇರಿಸಿ ನಾಳೆ ಮಧ್ಯಾಹ್ನ 2 ಗಂಟೆಗೆ ದರ್ಶನಕ್ಕೆ ಅನುವು ಮಾಡಿಕೊಡಲಾಗುತ್ತೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

 

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

Ugadi: ಯುಗಾದಿ ನಿಜವಾಗಿ ನಾಳೆಯೋ, ನಾಡಿದ್ದೋ: ಗೊಂದಲ ಬೇಡ ಇಲ್ಲಿ ನೋಡಿ

Holi Festival:ಹೋಳಿ ಹಬ್ಬ ಶುಭ ಮುಹೂರ್ತ ಯಾವಾಗ ಇಲ್ಲಿದೆ ಡೀಟೈಲ್ಸ್

ಶಿವರಾತ್ರಿ ಸಂದರ್ಭದಲ್ಲಿ ಭೇಟಿ ನೀಡಬಹುದಾದ ಬೆಂಗಳೂರಿನ ಟಾಪ್ 5 ಶಿವ ದೇವಾಲಯಗಳು

ಶಿವರಾತ್ರಿ 2025 ಶುಭ ಮುಹೂರ್ತ ಯಾವಾಗ ಎಷ್ಟು ಗಂಟೆಗೆ ಇಲ್ಲಿದೆ ವಿವರ

Sankranthi: ಸಂಕ್ರಾಂತಿಗೆ ಈ ಐದು ವಸ್ತುಗಳನ್ನು ದಾನ ಮಾಡಬೇಕು

ಮುಂದಿನ ಸುದ್ದಿ
Show comments