Webdunia - Bharat's app for daily news and videos

Install App

ಗಣರಾಜ್ಯೋತ್ಸವ ದಿನಕ್ಕೆ ಈ ಬಾರಿ ಬರಲಿದ್ದಾರೆ ಏಷಿಯಾನ್ ನಾಯಕರು!

Webdunia
ಶುಕ್ರವಾರ, 19 ಜನವರಿ 2018 (16:40 IST)
ನವದೆಹಲಿ: 69 ನೇ ಗಣರಾಜ್ಯೋತ್ಸವಕ್ಕೆ ಪ್ರತಿ ವರ್ಷ ಸ್ನೇಹ ರಾಷ್ಟ್ರದ ನಾಯಕರೊಬ್ಬರು ಮುಖ್ಯ ಅತಿಥಿಗಳಾಗಿ ಭಾಗವಹಿಸುವುದು ಪದ್ಧತಿ. ಈ ಬಾರಿ ಗಣರಾಜ್ಯೋತ್ಸವಕ್ಕೆ ಒಬ್ಬ ನಾಯಕನಲ್ಲ, 10 ರಾಷ್ಟ್ರಗಳ ನಾಯಕರು ಅತಿಥಿಗಳಾಗಿ ಆಗಮಿಸಲಿದ್ದಾರೆ.
 

ಇದೇ ಮೊದಲ ಬಾರಿಗೆ ಏಷಿಯಾನ್ ನಾಯಕರು ಭಾರತದ ಗಣರಾಜ್ಯೋತ್ಸವದ ವಿಶೇಷ ಅತಿಥಿಗಳಾಗಲಿದ್ದಾರೆ. ಇದು ಇದೇ ಮೊದಲು ಎನ್ನುವುದು ಇನ್ನೊಂದು ವಿಶೇಷ.

ಇಂಡೋನೇಷ್ಯಾ, ಮ್ಯಾನ್ಮಾರ್, ಸಿಂಗಾಪುರ್, ವಿಯೆನ್ನಾಂ, ಮಲೇಷ್ಯಾ, ಥಾಯ್ ಲೆಂಡ್, ಫಿಲಿಪೈನ್ಸ್ ಮೊದಲಾದ ಏಷಿಯಾನ್ ಶೃಂಗ ನಾಯಕರು ನಮ್ಮ ಅತಿಥಿಗಳಾಗಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments