ಭಾರತವೊಂದು ಸಾರ್ವಭೌಮ ರಾಷ್ಟ್ರ

Webdunia
ಬುಧವಾರ, 26 ಜನವರಿ 2022 (09:27 IST)
ಭಾರತ ಈ ಬಾರಿ 73ನೇ ಗಣರಾಜ್ಯೋತ್ಸವ ಆಚರಿಸಿಕೊಳ್ಳುತ್ತಿದೆ. 

ಭಾರತಕ್ಕೆ ಸ್ವಾತಂತ್ರ್ಯ ಬಂದಿದ್ದು 1947ರ ಆಗಸ್ಟ್ 15ರಂದು. ಹೀಗಾಗಿ ಪ್ರತಿವರ್ಷ ಆಗಸ್ಟ್ 15ನ್ನು ಸ್ವಾತಂತ್ರ್ಯೋತ್ಸವ ಎಂದು ಆಚರಣೆ ಮಾಡುತ್ತೇವೆ. ಅದೇ, ದೇಶದಲ್ಲಿ ಅಧಿಕೃತವಾಗಿ ಸಂವಿಧಾನ ಜಾರಿಗೆ ಬಂದಿದ್ದು 1950ರ ಜನವರಿ 26ರಂದು.

ಅಂದಿನಿಂದಲೂ ಪ್ರತಿವರ್ಷ ಜನವರಿ 26ರನ್ನು ಗಣರಾಜ್ಯೋತ್ಸವ ಅಥವಾ ಗಣತಂತ್ರ ದಿನ ಎಂದು ಆಚರಿಸಿಕೊಂಡು ಬರಲಾಗುತ್ತಿದೆ. ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ಕರಡು ಸಮಿತಿಯ ನೇತೃತ್ವ ವಹಿಸಿದ್ದರು. ಸಂವಿಧಾನ ರಚನೆಯಾಗಿ ಜಾರಿಗೆ ಬಂದ ಬಳಿಕ ಭಾರತವೊಂದು ಸಾರ್ವಭೌಮ ರಾಷ್ಟ್ರವಾಯಿತು.

ಹಾಗೇ, ಭಾರತದಲ್ಲಿ 1949ರ ನವೆಂಬರ್ 26ರಂದು ಸಂವಿಧಾನ ಸಭೆಯಲ್ಲಿ, ಸಂವಿಧಾನವನ್ನು ಅಂಗೀಕರಿಸಿದ ನೆನಪಿಗೆ, ದೇಶದಲ್ಲಿ ಪ್ರತಿವರ್ಷ ನವೆಂಬರ್ 26ರನ್ನು ಸಂವಿಧಾನ ದಿನ ಎಂದೂ ಆಚರಣೆ ಮಾಡಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 7ಕಾರ್ಮಿಕರು ದುರ್ಮರಣ, 10ಮಂದಿಯ ಸ್ಥಿತಿ ಗಂಭೀರ

ಕಲಬುರಗಿಯಲ್ಲೂ ಐಟಿ ಕಂಪನಿ ಇಲ್ಲ ಎಂದ ವಿಜಯೇಂದ್ರಗೆ ನೀವು ಶಿವಮೊಗ್ಗವನ್ನು ಸಿಂಗಾಪುರ ಮಾಡಿದ್ರಾ ಎಂದ ಪ್ರಿಯಾಂಕ್ ಖರ್ಗೆ

ವಂದೇಮಾತರಂನಲ್ಲಿ ದೇವರ ಹೆಸರು ಬರುತ್ತೆ, ದೇಶದಲ್ಲಿ ಎಲ್ಲಾ ಧರ್ಮದವರಿದ್ದಾರೆ ಹಾಗಾಗಿ ಹಾಡಬಾರದು: ಬಿಕೆ ಹರಿಪ್ರಸಾದ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments