Webdunia - Bharat's app for daily news and videos

Install App

ಗಣರಾಜ್ಯೋತ್ಸವ ಪೆರೇಡ್ ಗೆ ಈ ಬಾರಿ ಕರ್ನಾಟಕದ ಸ್ಪೆಷಾಲಿಟಿ ಏನು ಗೊತ್ತಾ?

Webdunia
ಶುಕ್ರವಾರ, 19 ಜನವರಿ 2018 (16:26 IST)
ನವದೆಹಲಿ: ಪ್ರತಿವರ್ಷದಂತೇ ಈ ವರ್ಷವೂ ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪೆರೇಡ್ ಗೆ ಕರ್ನಾಟಕದಿಂದ ಸ್ತಬ್ದ ಚಿತ್ರ ಪ್ರದರ್ಶನಕ್ಕೆ ತಯಾರಿ ನಡೆದಿದೆ.
 

ಈ ಬಾರಿ ಕನ್ನಡ ನಾಡಿನ ಜೀವ ವೈಭವ ಪ್ರದರ್ಶನಗೊಳ್ಳಲಿದೆ. ಇದಕ್ಕಾಗಿ ಈಗಾಗಲೇ ತಯಾರಿ ನಡೆದಿದ್ದು, ಖ್ಯಾತ ಕಲಾವಿದ ಶಶಿಧರ ಅಡಪ ನಿರ್ದೇಶನದಲ್ಲಿ ಕಲಾಕೃತಿ ನಿರ್ಮಾಣಗೊಳ್ಳುತ್ತಿದೆ. ಇದಕ್ಕಾಗಿ 50,00,000 ರೂ. ವೆಚ್ಚ ಮಾಡಲಾಗುತ್ತಿದೆ.

ವಾರ್ತಾ ಇಲಾಖೆಯ ಪರಿಕಲ್ಪನೆಯಲ್ಲಿ ನವಿಲು, ಹುಲಿ, ಆನೆ ಸೇರಿದಂತೆ ಕರ್ನಾಟಕದ ಜೀವ ವೈವಿದ್ಯಗಳ ಸ್ತಬ್ದ ಚಿತ್ರ ಪ್ರೇಕ್ಷಕರ ಗಮನ ಸೆಳೆಯಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments