Webdunia - Bharat's app for daily news and videos

Install App

ಗಣರಾಜ್ಯೋತ್ಸವ ಪಥಸಂಚಲನೆಯಲ್ಲಿ ಎನ್ಎ‌ಸ್‌ಜಿ

Webdunia
ಸೋಮವಾರ, 22 ಜನವರಿ 2018 (16:09 IST)
ಎನ್ಎಸ್‌ಜಿಯ ಪಥಸಂಚಲನ ತುಕಡಿಯು ಇತರ ತುಕಡಿಗಳೊಂದಿಗೆ ಹೆಜ್ಜೆ ಹಾಕಲಿವೆ ಎಂಬುದಾಗಿ ರಕ್ಷಣಾ ಸಚಿವಾಲಯದ ಮೂಲಗಳು ತಿಳಿಸಿವೆ.
ಇದುವರೆಗೆ ಗಣರಾಜ್ಯೋತ್ಸವದಲ್ಲಿ ಎನ್ಎಸ್‌ಜಿ ಪಾತ್ರ ಸಮಾರಂಭದಲ್ಲಿ ಭಾಗವಸುವ ಗಣ್ಯಾತಿಗಣ್ಯರಿಗೆ ಭದ್ರತೆ ಒದಗಿಸಲು ಮಾತ್ರ ಮೀಸಲಾಗಿತ್ತು.
 
ಎನ್ಎಸ್‌ಜಿಯನ್ನು 1984ರಲ್ಲಿ ಹುಟ್ಟುಹಾಕಲಾಗಿದ್ದು, ಭಯೋತ್ಪಾದಕರ ವಿರುದ್ಧ ಹೋರಾಟ ಮತ್ತು ರಾಷ್ಟ್ರದ ಉನ್ನತ ರಾಜಕೀಯ ನಾಯಕರ ರಕ್ಷಣಾ ಜವಾಬ್ದಾರಿಯ ಕಾರ್ಯವನ್ನು ವಹಿಸಲಾಗಿದೆ.
 
ಶಿಫಾರಸ್ಸು ಮಾಡಲಾಗಿರುವ ಸಿಬ್ಬಂದಿಗಳು ಸೇರಿದಂತೆ ಸರ್ಕಾರವು ಭದ್ರತಾ ಸಿಬ್ಬಂದಿಗಳಿಗೆ ಶೌರ್ಯ ಪ್ರಶಸ್ತಿ ನೀಡಲಿದೆ ಎಂದು ಮೂಲಗಳು ಹೇಳಿದೆ.
 
ಒಂಬತ್ತು ಮಂದಿಗೆ ಅಶೋಕ ಚಕ್ರ ಮತ್ತು ಇತರ ಐವರಿಗೆ ಸೂರ್ಯ ಚಕ್ರ ಮತ್ತು ಕೀರ್ತಿ ಚಕ್ರ ನೀಡಲಾಗುವುದು ಎಂಬುದಾಗಿ ಮೂಲಗಳು ಹೇಳಿವೆ.
 
ನವೆಂಬರ್ 26ರಂದು ಉಗ್ರರು ಮುಂಬೈಮೇಲೆ ದಾಳಿ ನಡೆಸಿ, ಒಬೇರಾಯ್, ತಾಜ್, ನಾರಿಮನ್ ಹೌಸನ್ನು ಆಕ್ರಮಿಸಿಕೊಂಡು ನರಮೇಧ ನಡೆಸಿದ ವೇಳೆ ಉಗ್ರರ ವಿರುದ್ಧ ದಿಟ್ಟತನದ ಹೋರಾಟ ನಡೆಸಿದ ಎನ್‌ಎಸ್‌ಜಿ ಉಗ್ರರ ಅಟ್ಟಹಾಸಕ್ಕೆ ಇತಿಶ್ರೀ ಹಾಡಿತ್ತು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ
Show comments