Webdunia - Bharat's app for daily news and videos

Install App

ಬಾಲ್ಯ ನೆನಪಿಸುವ ಗಣರಾಜ್ಯೋತ್ಸವ!

Webdunia
ಶುಕ್ರವಾರ, 19 ಜನವರಿ 2018 (16:39 IST)
ಬೆಂಗಳೂರು: ಗಣರಾಜ್ಯೋತ್ಸವ ಎಂದ ತಕ್ಷಣ ಬಾಲ್ಯ ನೆನಪಾಗುತ್ತದೆ. ಈ ದಿನದಂದು ನಡೆಯುವ ಪೆರೇಡ್ ಗಾಗಿ ನಾವು ಜನವರಿ ತಿಂಗಳಿನ ಆರಂಭದಲ್ಲಿಯೇ ತಯಾರಿ ಮಾಡಿಕೊಳ್ಳುತ್ತಿದ್ದೇವು. ಕ್ಲಾಸ್ ರೂಂನ ಅಲಂಕಾರದಿಂದ ಹಿಡಿದು ಇಡೀ ಶಾಲೆಯ ಮೈದಾನವನ್ನು ತಳಿರು ತೋರಣಗಳಿಂದ ಸಿಂಗಾರ ಮಾಡುತ್ತಿದ್ದ ಅತ್ಯಂತ ಸಂಭ್ರಮದ ಕ್ಷಣವಾಗಿತ್ತು.

 
ಜನವರಿ 26ರಂದು ಎಂದಿಗಿಂತ ಬೆಳಿಗ್ಗೆ ಬೇಗನೇ ಎದ್ದು ಸಮವಸ್ತ್ರ ಧರಿಸಿ ಶಾಲೆಗೆ ಹೋಗುವುದೆಂದರೆ ಎಲ್ಲಿಲ್ಲದ ಖುಷಿಯ ವಿಷಯವಾಗಿತ್ತು.  ಆ ದಿನ ಇಡೀ ಯಾವುದೇ ತರಗತಿಗಳು ಇಲ್ಲದೇ, ಬರಿ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿಯೇ ಕಳೆದುಹೋಗುತ್ತಿದ್ದೇವು. ಊರಹಬ್ಬಕ್ಕಿಂತ ಹೆಚ್ಚಿನ ಸಂತೋಷ ಈ ಗಣರಾಜ್ಯೋತ್ಸವ ಆಗ ನಮಗೆ ನೀಡುತ್ತಿತ್ತು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments