Webdunia - Bharat's app for daily news and videos

Install App

ಬಾಲ್ಯ ನೆನಪಿಸುವ ಗಣರಾಜ್ಯೋತ್ಸವ!

Webdunia
ಶುಕ್ರವಾರ, 19 ಜನವರಿ 2018 (16:39 IST)
ಬೆಂಗಳೂರು: ಗಣರಾಜ್ಯೋತ್ಸವ ಎಂದ ತಕ್ಷಣ ಬಾಲ್ಯ ನೆನಪಾಗುತ್ತದೆ. ಈ ದಿನದಂದು ನಡೆಯುವ ಪೆರೇಡ್ ಗಾಗಿ ನಾವು ಜನವರಿ ತಿಂಗಳಿನ ಆರಂಭದಲ್ಲಿಯೇ ತಯಾರಿ ಮಾಡಿಕೊಳ್ಳುತ್ತಿದ್ದೇವು. ಕ್ಲಾಸ್ ರೂಂನ ಅಲಂಕಾರದಿಂದ ಹಿಡಿದು ಇಡೀ ಶಾಲೆಯ ಮೈದಾನವನ್ನು ತಳಿರು ತೋರಣಗಳಿಂದ ಸಿಂಗಾರ ಮಾಡುತ್ತಿದ್ದ ಅತ್ಯಂತ ಸಂಭ್ರಮದ ಕ್ಷಣವಾಗಿತ್ತು.

 
ಜನವರಿ 26ರಂದು ಎಂದಿಗಿಂತ ಬೆಳಿಗ್ಗೆ ಬೇಗನೇ ಎದ್ದು ಸಮವಸ್ತ್ರ ಧರಿಸಿ ಶಾಲೆಗೆ ಹೋಗುವುದೆಂದರೆ ಎಲ್ಲಿಲ್ಲದ ಖುಷಿಯ ವಿಷಯವಾಗಿತ್ತು.  ಆ ದಿನ ಇಡೀ ಯಾವುದೇ ತರಗತಿಗಳು ಇಲ್ಲದೇ, ಬರಿ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿಯೇ ಕಳೆದುಹೋಗುತ್ತಿದ್ದೇವು. ಊರಹಬ್ಬಕ್ಕಿಂತ ಹೆಚ್ಚಿನ ಸಂತೋಷ ಈ ಗಣರಾಜ್ಯೋತ್ಸವ ಆಗ ನಮಗೆ ನೀಡುತ್ತಿತ್ತು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಗ್ರರ ಹಿಮ್ಮೆಟ್ಟಿಸಲು ಐಕ್ಯತೆ ಅವಶ್ಯಕ: ಮಾಜಿ ಪ್ರಧಾನಿ ದೇವೇಗೌಡ

RBI:ಎಟಿಎಂಗಳಲ್ಲಿ ₹100, ₹200 ಸಿಗಲ್ಲ ಎಂದು ಗೋಳಾಡುತ್ತಿದ್ದ ಮಂದಿಗೆ ಇಲ್ಲಿದೆ ಗುಡ್‌ನ್ಯೂಸ್‌

ಮಾನವೀಯತೆ ಆಧಾರದಲ್ಲಿ ಭಾರತದಲ್ಲಿ ಇರಲು ಬಿಡಿ ಪಾಕ್‌ ಮಹಿಳೆ ಮನವಿ

ಉಗ್ರರಿಗೆ ಶಿಕ್ಷೆ ಕೊಡಿ, ನಮಗ್ಯಾಕೆ: ಭಾರತ ಬಿಟ್ಟು ಹೋಗಲು ಗೋಳಾಡಿದ ಪಾಕಿಸ್ತಾನಿಗಳು

Pehalgam attack: ಪಹಲ್ಗಾಮ್ ದಾಳಿ ಮಾಡಿದ್ದೀರಿ ಎಂದರೆ ನಾನವನಲ್ಲ ಅಂತಿರೋ ಪಾಕಿಸ್ತಾನ ವಿರುದ್ಧ ಸಿಕ್ಕಿದೆ ಪ್ರಬಲ ಸಾಕ್ಷ್ಯ

ಮುಂದಿನ ಸುದ್ದಿ
Show comments