Webdunia - Bharat's app for daily news and videos

Install App

ರೋಡ್ ಸೇಫ್ಟೀ ವರ್ಲ್ಡ್ ಸೀರೀಸ್ ಕ್ರಿಕೆಟ್: ಮುಂದಿನ ಪಂದ್ಯಗಳಿಗೆ ಪ್ರೇಕ್ಷಕರಿಗೆ ನೋ ಎಂಟ್ರಿ

Webdunia
ಗುರುವಾರ, 12 ಮಾರ್ಚ್ 2020 (10:25 IST)
ಮುಂಬೈ: ಕೊರೋನಾವೈರಸ್ ಭೀತಿ ರೋಡ್ ಸೇಫ್ಟೀ ವರ್ಲ್ಡ್ ಸೀರೀಸ್ ಕ್ರಿಕೆಟ್ ಗೂ ತಟ್ಟಿದೆ. ಮಾಜಿ ದಿಗ್ಗಜ ಕ್ರಿಕೆಟಿಗರು ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಲು ಆಡುತ್ತಿರುವ ಕ್ರಿಕೆಟ್ ಸರಣಿಯ ಮುಂದಿನ ಪಂದ್ಯಗಳು ಖಾಲಿ ಮೈದಾನದಲ್ಲಿ ನಡೆಯಲಿವೆ.


ಕೊರೋನಾ ಭೀತಿಯಿಂದಾಗಿ ಮುಂದಿನ ಪಂದ್ಯಗಳಿಗೆ ಪ್ರೇಕ್ಷಕರಿಗೆ ಮೈದಾನಕ್ಕೆ ಅನುಮತಿ ನಿರಾಕರಿಸಲಾಗಿದೆ. ಮುಂಬೈ ಮತ್ತು ಪುಣೆ ಮೈದಾನದಲ್ಲಿ ಪಂದ್ಯಗಳು ನಡೆಯಲಿವೆ.

ಸರ್ಕಾರ ಕೂಡಾ ಈಗಾಗಲೇ ಏಪ್ರಿಲ್ 15 ರವರೆಗೆ ಭಾರತಕ್ಕೆ ಬರಲು ವೀಸಾ ಅಮಾನತು ಮಾಡಿದ್ದು, ವಿದೇಶೀ ಆಟಗಾರರು ಭಾರತಕ್ಕೆ ಬರುವುದೂ ಕಷ್ಟವಾಗಲಿದೆ. ಹೀಗಾಗಿ ಕ್ರೀಡಾ ಕೂಟಗಳ ಮೇಲೆ ಕೊರೋನಾ ಛಾಯೆ ಆವರಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಜೆರ್ಸಿಗೆ ಪ್ರಾಯೋಜಕರೇ ಇರಲ್ವಾ

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಮುಂದಿನ ಸುದ್ದಿ
Show comments