ಹಿರಿಯ ನಾಗರಿಕರ ಪಿಂಚಣಿ, ಅಂಗವಿಕಲರ ಮಾಸಾಶನ ಬಾಕಿ – ಖಂಡನೆ

Webdunia
ಶನಿವಾರ, 3 ಡಿಸೆಂಬರ್ 2022 (17:33 IST)
ಹಿರಿಯ ನಾಗರಿಕರಿಗೆ ಪಿಂಚಣಿ ಹಾಗೂ ಅಂಗವಿಕಲರಿಗೆ ಮಾಸಾಶಾನ ನೀಡಲೂ ಸಾಧ್ಯವಾಗದಷ್ಟು ರಾಜ್ಯ ಬಿಜೆಪಿ ಸರ್ಕಾರ ದಿವಾಳಿಯಾಗಿದ್ದು, ಸಿಎಂ ಬಸವರಾಜ ಬೊಮ್ಮಾಯಿಯವರು ತಾವು ಹೋದ ಕಡೆಯೆಲ್ಲ ಯೋಜನೆಗಳಿಗೆ ಕೇವಲ ಶಂಕುಸ್ಥಾಪನೆ ಮಾಡುತ್ತಾ ಜನರನ್ನು ವಂಚಿಸುತ್ತಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಕಾರ್ಯದರ್ಶಿ ಬಿ.ಟಿ.ನಾಗಣ್ಣ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ಟಿ.ನಾಗಣ್ಣ, “ರಾಜ್ಯ ಸರ್ಕಾರವು ಕಳೆದ ನಾಲ್ಕು ತಿಂಗಳಿನಿಂದ ಹಿರಿಯ ನಾಗರಿಕರಿಗೆ ಪಿಂಚಣಿ ನೀಡಿಲ್ಲ. ಅಂಗವಿಕಲರಿಗೆ ಮಾಸಾಶನವನ್ನೂ ಸರ್ಕಾರ ನೀಡುತ್ತಿಲ್ಲ. ಅಂಗವಿಕಲರಿಗೆ 2,000 ರೂಪಾಯಿ ಮಾಸಾಶನ ನೀಡುವ ಸರ್ಕಾರದ ಭರವಸೆಯು ಕೇವಲ ಘೋಷಣೆಯಾಗಿ ಉಳಿದಿದೆಯೇ ಹೊರತು ಜಾರಿಗೆ ಬರುತ್ತಿಲ್ಲ. ಬಿಜೆಪಿ ಶಾಸಕರು ಹಾಗೂ ಸಚಿವರ ಭ್ರಷ್ಟಾಚಾರದಿಂದಾಗಿ ಸರ್ಕಾರದ ಬೊಕ್ಕಸ ಬರಿದಾಗಿದೆ. ಆದ್ದರಿಂದಲೇ ಸಿಎಂ ಬಸವರಾಜ ಬೊಮ್ಮಾಯಿಯವರು ಯೋಜನೆಗಳನ್ನು ಜಾರಿಗೆ ತರುವ ಬದಲು ಕೇವಲ ಘೋಷಣೆ ಹಾಗೂ ಶಂಕುಸ್ಥಾಪನೆಯಲ್ಲೇ ಕಾಲ ಕಳೆಯುತ್ತಿದ್ದಾರೆ” ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಜೀವರಕ್ಷಕ ಔಷಧಿ ಟೆಂಡರ್ ನಲ್ಲಿ ಗೋಲ್ಮಾಲ್: ಸಿ.ಟಿ.ರವಿ

ಇಂದಿರಾ ಗಾಂಧಿ ಪುಸ್ತಕ 100 ರೂ ಕೊಟ್ಟು ತಗೊಂಡು ಹೋಗಿ: ಡಿಕೆ ಶಿವಕುಮಾರ್ ತಾಕೀತು

ಮುಂದಿನ ಸುದ್ದಿ
Show comments