Webdunia - Bharat's app for daily news and videos

Install App

ಕೇರಳದಲ್ಲಿ ಮೆಟ್ರೋ ಮ್ಯಾನ್ ಶ್ರೀಧರನ್, ನಟ ಸುರೇಶ್ ಗೋಪಿಗೆ ಮುನ್ನಡೆ

Webdunia
ಭಾನುವಾರ, 2 ಮೇ 2021 (09:52 IST)
ತಿರುವನಂತಪುರಂ: ಕೇರಳ ವಿಧಾನಸಭೆ ಚುನಾವಣೆ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಆಡಳಿತಾರೂಢ ಎಲ್ ಡಿಎಫ್ ಮುನ್ನಡೆಯಲ್ಲಿದೆ.


ಇನ್ನು, ಬಿಜೆಪಿಗೆ ಈ ಬಾರಿ ಕೇರಳದಲ್ಲಿ ಭಾರೀ ನಿರೀಕ್ಷೆಯಿತ್ತು. ಅದರಂತೆ ಪಾಲಕ್ಕಾಡ್ ನಿಂದ ಬಿಜೆಪಿ ಪರವಾಗಿ ಕಣಕ್ಕಿಳಿದಿದ್ದ ಮೆಟ್ರೋ ಮ್ಯಾನ್ ಶ್ರೀಧರನ್, ತ್ರಿಶ್ಶೂರ್ ನಲ್ಲಿ ನಟ ಸುರೇಶ್ ಗೋಪಿ ಮುನ್ನಡೆ ಹೊಂದಿದ್ದು, ಪಕ್ಷಕ್ಕೆ ಭರವಸೆ ಮೂಡಿಸಿದ್ದಾರೆ.

ಒಟ್ಟಾರೆಯಾಗಿ ಎಲ್ ಡಿಎಫ್ 69 ಸ್ಥಾನಗಳಲ್ಲಿ ಕಾಂಗ್ರೆಸ್ ಮೈತ್ರಿ ಕೂಟ 30 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಸದ್ಯದ ಪರಿಸ್ಥಿತಿ ಗಮನಿಸಿದರೆ ಮತ್ತೆ ಪಿಣರಾಯಿ ವಿಜಯ್ ಅಧಿಕಾರಕ್ಕೆ ಮರಳುವ ಲಕ್ಷಣ ಕಾಣಿಸುತ್ತಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments