ಆರ್‌ಬಿಐ ಪರಿಷ್ಕರಣ ಸಭೆ: 55 ಪಾಯಿಂಟ್‌ಗಳ ಕುಸಿತ ಕಂಡ ಶೇರುಸೂಚ್ಯಂಕ

Webdunia
ಮಂಗಳವಾರ, 9 ಆಗಸ್ಟ್ 2016 (12:51 IST)
ಭಾರತೀಯ ರಿಸರ್ವ್ ಬ್ಯಾಂಕ್ ಆರ್ಥಿಕ ಪರಿಷ್ಕರಣೆ ಮುಂದಿವರುವಂತೆಯೇ ಹೂಡಿಕೆದಾರರು ಕಾದು ನೋಡುವ ತಂತ್ರ ಅನುಸರಿಸಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 55 ಪಾಯಿಂಟ್‌ಗಳ ಕುಸಿತ ಕಂಡಿದೆ. 
 
ಕಳೆದ ಮೂರು ದಿನಗಳ ವಹಿವಾಟಿನ ಮುಕ್ತಾಯಕ್ಕೆ 485.06 ಪಾಯಿಂಟ್‌ಗಳ ಏರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 55.20 ಪಾಯಿಂಟ್‌ಗಳ ಕುಸಿತ ಕಂಡು 28,127.37 ಅಂಕಗಳಿಗೆ ತಲುಪಿದೆ.  
 
ಎಫ್ಎಂಸಿಜಿ, ತಂತ್ರಜ್ಞಾನ, ಐಟಿ, ರಿಯಲ್ಟಿ ಮತ್ತು ಬಂಡವಾಳ ವಸ್ತುಗಳ ಕ್ಷೇತ್ರಗಳ ಶೇರುಗಳು ವಹಿವಾಟಿನಲ್ಲಿ ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 19.45 ಪಾಯಿಂಟ್‌ಗಳ ಏರಿಕೆ ಕಂಡು 8,691.90 ಅಂಕಗಳಿಗೆ ತಲುಪಿದೆ.  
 
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.16 ರಷ್ಟು ಕುಸಿತ ಕಂಡಿದ್ದರೆ, ಜಪಾನ್‌ನ ನಿಕೈ ಸೂಚ್ಯಂಕ ಕೂಡಾ ಶೇ.0.11 ರಷ್ಟು ಚೇತರಿಕೆ ಕಂಡಿದೆ.
 
ಆಮೆರಿಕದ ಡೊ ಜೊನ್ಸ್ ಶೇರುಪೇಟೆ ಸೂಚ್ಯಂಕ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಶೇ.0.08 ರಷ್ಟು ಕುಸಿತ ಕಂಡಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments