ಶಿವರಾತ್ರಿಯಂದು ಈ ಸಣ್ಣ ಕೆಲಸ ಮಾಡಿ ನಿಮ್ಮ ಸಮಸ್ಯೆ ಪರಿಹರಿಸಿಕೊಳ್ಳಿ

Webdunia
ಬುಧವಾರ, 19 ಫೆಬ್ರವರಿ 2020 (09:17 IST)
ಬೆಂಗಳೂರು : ಮಹಾಶಿವರಾತ್ರಿಯಂದು ಶಿವಭಕ್ತರೆಲ್ಲರೂ ಭಕ್ತಿಯಿಂದ ಶಿವನ ಆರಾಧನೆ , ವೃತ, ಉಪವಾಸವನ್ನು ಮಾಡುತ್ತಾರೆ. ಅಂದು ಈ ಚಿಕ್ಕ ಚಿಕ್ಕ ಕೆಲಸಗಳನ್ನು ಮಾಡುವ ಮೂಲಕ ನಿಮ್ಮ ಸಮಸ್ಯೆಗಳನ್ನು ದೂರವಾಗಿಸಿಕೊಳ್ಳಬಹುದು.


* ಮಹಾಶಿವರಾತ್ರಿಯಂದು  ಎಳ್ಳು ಮಿಶ್ರಿತ ಶುದ್ಧ ನೀರನ್ನು ಬಿಲ್ವ ಪತ್ರೆಯಿಂದ ಶಿವನಿಗೆ ಅರ್ಪಿಸಿದರೆ ಮನೋಕಾಮನೆಗಳು ಈಡೇರುವುದರ ಜೊತೆಗೆ ಯಶಸ್ಸು ನಿಮ್ಮದಾಗುತ್ತದೆ.


*ನೌಕರಿಯಲ್ಲಿ ಏಳಿಗೆ ಕಾಣಲು ಮಹಾಶಿವರಾತ್ರಿಯಂದು ‘ಓಂ ನಮಃ ಶಿವಾಯ ‘ ಮಂತ್ರವನ್ನು 108 ಬಾರಿ ಪಠಿಸಬೇಕು.

*ಬಡತನ ದೂರವಾಗಲು ಮಹಾಶಿವರಾತ್ರಿಯಂದು ಹಸುವಿಗೆ ಆಹಾರ ನೀಡಬೇಕು. 5 ಕೆಜಿ ಕಾಕಂಬಿ ಮತ್ತು 5 ಕೆಜಿ ಗೋಧಿಹಿಟ್ಟಿನಿಂದ ರೊಟ್ಟಿ ತಯಾರಿಸಿ ಹಸುಗಳಿಗೆ ನೀಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

ಈದ್ ಮಿಲಾದ್ ಯಾಕೆ ಆಚರಿಸುತ್ತಾರೆ, ಏನಿದರ ಮಹತ್ವ

ಮಂಗಳ ಗೌರಿ ವ್ರತ ಮಾಡುವುದು ಹೇಗೆ

ಗೌರಿ ಪೂಜೆ ಮಾಡುವ ವಿಧಾನ ಹೇಗೆ ಇಲ್ಲಿದೆ ನೋಡಿ ವಿವರ

ಗಣೇಶ ಮೂರ್ತಿ ಖರೀದಿಸುವಾಗ ಈ ವಿಚಾರಗಳು ನೆನಪಿರಲಿ

ರಕ್ಷಾ ಬಂಧನದ ರಾಖಿ ಕಟ್ಟುವಾಗ ಎಷ್ಟು ಗಂಟು ಹಾಕಬೇಕು

ಮುಂದಿನ ಸುದ್ದಿ
Show comments