Webdunia - Bharat's app for daily news and videos

Install App

ಶಿವರಾತ್ರಿಗೆ ಯಾಕೆ ರಾತ್ರಿಯಿಡೀ ಉಪವಾಸ?

Webdunia
ಶುಕ್ರವಾರ, 24 ಫೆಬ್ರವರಿ 2017 (08:28 IST)
ಬೆಂಗಳೂರು: ಇಂದು ಮಹಾಶಿವರಾತ್ರಿ. ಮಾಘಮಾಸದಲ್ಲಿ ಬರುವ ಈ ದಿನ ಶಿವ ಭಕ್ತರಿಗೆ ವಿಶೇಷ ದಿನ. ಇಡೀ ದಿನ ಭಕ್ತಿಯಿಂದ ಶಿವನ ನಾಮ ಸ್ಮರಣೆ ಮಾಡಿದರೆ ಪುಣ್ಯ ಪ್ರಾಪ್ತಿಯಾಗುತ್ತದೆಂಬ ನಂಬಿಕೆ ಭಕ್ತರದ್ದು.

 
ಶಿವರಾತ್ರಿಯೆಂದರೆ ರಾತ್ರಿಯಿಡೀ ಉಪವಾಸವಿದ್ದು, ಶಿವನಾಮ ಸ್ಮರಣೆಯಲ್ಲಿ ತೊಡಗುವುದು ಇಂದಿನ ವಿಶೇಷತೆ. ಅದಕ್ಕಾಗಿ ಉಪವಾಸ ಯಾಕೆ? ಎನ್ನುವ ಪ್ರಶ್ನೆ ನಮ್ಮಲ್ಲಿ ಮೂಡಬಹುದು. ಇದಕ್ಕೆ ಕಾರಣ ಶಿವ ಧ್ಯಾನ ಪ್ರಿಯ.

ಧ್ಯಾನ ಮಾಡುವಾಗ ಮನಸ್ಸು, ದೇಹ ಶುದ್ಧವಾಗಿರಬೇಕೆಂಬ ಕಾರಣಕ್ಕೆ ಅಂದಿನ ದಿನ ಉಪವಾಸ ಇರಬೇಕು ಎನ್ನಲಾಗುತ್ತದೆ. ಆಹಾರವನ್ನೇ ಸೇವಿಸದಿದ್ದರೆ, ಯಾವುದೇ ವಿಷಾಹಾರ, ವಿಷಾನಿಲ ನಮ್ಮ ದೇಹವನ್ನು ಸೇರಿಕೊಳ್ಳದು ಎಂಬುದು ವೈಜ್ಞಾನಿಕವಾಗಿಯೇ ದೃಢಪಟ್ಟಿದೆ. ಹೀಗಾಗಿ ವ್ಯರ್ಜ್ಯ ಆಹಾರ ಸೇವಿಸದೆ ಸಂಪೂರ್ಣ ಶುದ್ಧರಾಗಿ ಶಿವ ಸ್ಮರಣೆ ಮಾಡಿ ಎಂದು ಉಪವಾಸದಲ್ಲಿದ್ದು, ರಾತ್ರಿಯಿಡೀ ಭಜನೆ ಮಾಡುತ್ತಿರಿ ಎನ್ನುತ್ತಾರೆ ಹಿರಿಯರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಹನುಮಾನ್ ಜಯಂತಿ ವಿಶೇಷ: ಆಂಜನೇಯನಿಗೆ ತಕ್ಕ ಸಮಯದಲ್ಲೇ ನೆನಪು ಕೈಕೊಡುವುದು ಯಾಕೆ

ಭಗವಾನ್ ರಾಮ ಏಕೆ ಕಾಲವನ್ನು ಮೀರಿದ್ದಾನೆ

ಯುಗಾದಿ ದಿನ ಚಂದ್ರನ ದರ್ಶನ ಮಾಡುವುದರ ಉದ್ದೇಶ

ಈ ದೇವಸ್ಥಾನಕ್ಕೆ ಬಂದು ಗಂಟೆ ಕಟ್ಟಿದರೆ ಇಷ್ಟಾರ್ಥ ನೆರವೇರುತ್ತದೆ

ಅಯೋಧ್ಯೆ ರಾಮಲಲ್ಲಾನ ಆರತಿಯನ್ನು ಮನೆಯಲ್ಲಿಯೇ ಕುಳಿತು ಲೈವ್ ನೋಡಲು ಹೀಗೆ ಮಾಡಿ

ಮುಂದಿನ ಸುದ್ದಿ
Show comments