Webdunia - Bharat's app for daily news and videos

Install App

ಜುಲೈ 26 ಕಾರ್ಗಿಲ್ ಗೆದ್ದ ದಿನ: ಆಪರೇಶನ್ ವಿಜಯ್ ಹೇಗಿತ್ತು ಗೊತ್ತಾ?

Webdunia
ಶುಕ್ರವಾರ, 24 ಜುಲೈ 2020 (21:28 IST)
ನವದೆಹಲಿ: ಭಾರತೀಯ ಸೈನಿಕರ ಪರಾಕ್ರಮಕ್ಕೆ ಥಂಡಾಹೊಡೆದ ಪಾಕಿಸ್ತಾನ ಸೇನೆಯನ್ನು ಭಾರತದ ಭೂಭಾಗದಿಂದ ಹೊರಗಟ್ಟಿದ ದಿನವೇ 1999 ಜುಲೈ 26. ಅದೇ ದಿನವನ್ನು ಕಾರ್ಗಿಲ್ ವಿಜಯೋತ್ಸವ ದಿನವೆಂದು ಆಚರಿಸಲಾಗುತ್ತದೆ.
ಭಾರತದ ಗಡಿ ರೇಖೆಯನ್ನು ದಾಟಿ ಕೆಲ ಪ್ರದೇಶಗಳನ್ನು ವಶಪಡಿಸಿಕೊಂಡ ಪಾಕಿಸ್ತಾನದ ಕೃತ್ಯದಿಂದ ಭಾರತ ಬೆಚ್ಚಿ ಬೀಳುವಂತಾಗಿತ್ತು. ಆದರೆ, ವೀರಯೋಧರನ್ನು ಹೊಂದಿದ ಭಾರತೀಯ ಸೇನೆ ಕೆಲವೇ ದಿನಗಳಲ್ಲಿ ತನ್ನ ಪರಾಕ್ರಮವನ್ನು ತೋರಿ, ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿತು. ಸೈನಿಕರ ಸಾಹಸವನ್ನು ಜಗತ್ತಿಗೆ ಪರಿಚಯಿಸಿದ್ದು ಕಾರ್ಗಿಲ್ ಯುದ್ಧ, ಹೀಗಾಗಿ ಪ್ರತಿ ವರ್ಷ ಜುಲೈ 26ರಂದು ಸಂಭ್ರಮದಿಂದ ಭಾರತೀಯರು ಆಚರಿಸುತ್ತಾರೆ.
 
ಪಾಕಿಸ್ತಾನದ ಸೇನೆ ಭಾರತ ದೇಶದ ಗಡಿಯೊಳಗೆ ನುಗ್ಗಿ ಕೆಲ ಪ್ರದೇಶಗಳನ್ನು ಅಕ್ರಮವಾಗಿ ವಶಪಡಿಸಿಕೊಂಡು ದುರ್ವರ್ತನೆ ತೋರಿತು. ಭಾರತೀಯ ಸೇನೆ ಕಾರ್ಗಿಲ್‌ನಲ್ಲಿ ಆಪರೇಶನ್ ವಿಜಯ್ ಹೆಸರಿನ ಕಾರ್ಯಾಚರಣೆ ನಡೆಸಿ, ಪಾಕ್ ವಶಪಡಿಸಿಕೊಂಡ ಎಲ್ಲಾ ಪ್ರದೇಶಗಳನ್ನು ಮರಳಿ ವಶಪಡಿಸಿಕೊಂಡಿತು. 
 
ಕಾರ್ಗಿಲ್ ಯುದ್ಧದಲ್ಲಿ ಭಾರತದ 600ಕ್ಕೂ ಅಧಿಕ ವೀರ ಸೈನಿಕರು ಹುತಾತ್ಮರಾಗಿ, 1200ಕ್ಕೂ ಹೆಚ್ಚು ಮಂದಿ ಅಂಗವಿಕಲರಾಗಿದ್ದರು. ಈ ಹಿನ್ನೆಲೆಯಲ್ಲಿ ಅಂದಿನಿಂದ ಜುಲೈ 26ರಂದು ಕಾರ್ಗಿಲ್ ಹೋರಾಟದಲ್ಲಿ ವೀರಮರಣನ್ನಪ್ಪಿದ ಯೋಧರಿಗೆ ಗೌರವ ಸಲ್ಲಿಸಲು ಈ ವಿಜಯ್ ದಿವಸ್ ಅನ್ನು ಆಚರಣೆ ಮಾಡಿಕೊಳ್ಳುತ್ತಾ ಸೇನೆ ಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ಥಿಕತೆಯಲ್ಲಿ 10 ವರ್ಷಗಳ ಹಿಂದೆ 10ನೇ ಸ್ಥಾನದಲ್ಲಿದ್ದ ಭಾರತ 5ನೇ ಸ್ಥಾನಕ್ಕೇರಿದೆ: ಮೋದಿ ಗುಣಗಾನ

ಮೇಕ್ ಇನ್ ಇಂಡಿಯ ತಾಕತ್ತಿನಲ್ಲಿ ಕನ್ನಡಿಗರ ಕೊಡುಗೆ ಅಪಾರ: ನರೇಂದ್ರ ಮೋದಿ

ದೆಹಲಿಯಲ್ಲಿ ಪ್ರತಾಪ್ ಸಿಂಹಗೆ ಬ್ಲೂ ಬಾಯ್‌ ಎನ್ನುತ್ತಾರೆ: ಎಂ ಲಕ್ಷ್ಮಣ್ ಹೊಸ ಬಾಂಬ್‌

ಮೇಘಸ್ಫೋಟವಾಗಿ ಹಲವರ ಬಲಿ ಪಡೆದ ಉತ್ತರಕಾಶಿಯಲ್ಲಿ ಈಗ ಹೇಗಿದೆ ಗೊತ್ತಾ ಪರಿಸ್ಥತಿ

ಭಾರತದ ವಿಮಾನಗಳಿಗೆ ನಿರ್ಬಂಧ ಹೇರಿದ್ದ ಪಾಕ್‌ ಸರ್ಕಾರಕ್ಕೆ ಭಾರೀ ನಷ್ಟ

ಮುಂದಿನ ಸುದ್ದಿ
Show comments