Select Your Language

Notifications

webdunia
webdunia
webdunia
webdunia

ಕಾರ್ಗಿಲ್ ವಿಜಯೋತ್ಸವ : ಪ್ರಧಾನಿ ನರೇಂದ್ರ ಮೋದಿ ಹೇಳಿದ್ದೇನು?

ಕಾರ್ಗಿಲ್ ವಿಜಯೋತ್ಸವ : ಪ್ರಧಾನಿ ನರೇಂದ್ರ ಮೋದಿ ಹೇಳಿದ್ದೇನು?
ನವದೆಹಲಿ , ಭಾನುವಾರ, 26 ಜುಲೈ 2020 (22:25 IST)
ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಿಶೇಷವಾಗಿ ಹೇಳಿದ್ದಾರೆ.

ನಮ್ಮ ಸಶಸ್ತ್ರ ಪಡೆಗಳ ಶೌರ್ಯವು ದೇಶದ ಯುವಪೀಳಿಗೆಗೆ ಸ್ಫೂರ್ತಿ ನೀಡುತ್ತದೆ. ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಜಯಗಳಿಸಿದ, 21ನೇ ವರ್ಷಾಚರಣೆಯ ನೆನಪಿಗಾಗಿ ಪ್ರಧಾನಿ ನರೇಂದ್ರ ಮೋದಿ, ಸಶಸ್ತ್ರ ಪಡೆಗಳಿಗೆ ಗೌರವ ಸಲ್ಲಿಸಿ, ನಮ್ಮ ವೀರಯೋಧರ ಶೌರ್ಯವು ಯುವಪೀಳಿಗೆಗೆ ಸ್ಫೂರ್ತಿ ನೀಡುತ್ತಿದೆ ಎಂದರು.

ಕಾರ್ಗಿಲ್ ಯುದ್ಧವನ್ನು ಜುಲೈ 26, 1999 ರಂದು ಘೋಷಿಸಲಾಯಿತು, ಭಾರತೀಯ ಸೈನಿಕರು ಪಾಕಿಸ್ತಾನದ ಸೈನ್ಯವನ್ನು ಹಿಮ್ಮೆಟ್ಟಿಸಿದ ದಿನ "ಕಾರ್ಗಿಲ್ ವಿಜಯ್ ದಿವಸ್ ಆಗಿ ಆಚರಣೆ ಮಾಡಲಾಗುತ್ತಿದೆ. ನಮ್ಮ ಸಶಸ್ತ್ರ ಪಡೆಗಳ ಧೈರ್ಯ, ಶೌರ್ಯವನ್ನು ನಾವು ಈ ದಿನ ನೆನಪಿಸಿಕೊಳ್ಳುತ್ತೇವೆ. ಅವರ ಶೌರ್ಯವು ತಲೆಮಾರುಗಳಿಗೆ ಸ್ಫೂರ್ತಿ ನೀಡುತ್ತಲೇ ಇದೆ" ಎಂದು ದೇಶದ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಕಾರ್ಗಿಲ್ ವಿಜಯ್ ದಿವಸ್ : ಸೈನಿಕರ ತ್ಯಾಗ ಸ್ಮರಿಸಿದ ಸಿದ್ದರಾಮಯ್ಯ