Webdunia - Bharat's app for daily news and videos

Install App

ಕಾರ್ಗಿಲ್ ವಿಜಯ್ ದಿವಸ್ ಗೆ ಇಂದು 21 ವರ್ಷ

Webdunia
ಭಾನುವಾರ, 26 ಜುಲೈ 2020 (09:11 IST)
ನವದೆಹಲಿ: ಪಾಕಿಸ್ತಾನದ ವಿರುದ್ಧ ಹೋರಾಡಿ ನಮ್ಮ ಹೆಮ್ಮೆಯ ಭಾರತೀಯ ಸೈನಿಕರು ವಿಜಯದ ಸಂಕೇತವಾಗಿ ಭಾರತದ ತ್ರಿವರ್ಣ ಧ‍್ವಜ ಹಾರಿಸಿ ಇಂದಿಗೆ 21 ವರ್ಷ.


ಕಾರ್ಗಿಲ್ ವಿಜಯ್ ದಿವಸ್ ನ್ನು ಇಂದು ದೇಶದಾದ್ಯಂತ ಹೆಮ್ಮೆಯಿಂದ ಆಚರಿಸಲಾಗುತ್ತಿದೆ. ಟೈಗರ್ ಹಿಲ್ ಎಂಬ ಪ್ರಮುಖ ಪ್ರದೇಶವನ್ನು ಭಾರತೀಯ ಯೋಧರು ಕೈ ವಶ ಮಾಡಿಕೊಂಡ ಬಳಿಕ ಪಾಕ್ ಅಂದು ತನ್ನ ಸೋಲೊಪ್ಪಿಕೊಂಡಿತ್ತು. ಇಂದು ಪ್ರಧಾನಿ ಮೋದಿ ಮನ್ ಕೀ ಬಾತ್ ಕಾರ್ಯಕ್ರಮವಿದ್ದು, ಈ ವೇಳೆ ಕಾರ್ಗಿಲ್ ಹೀರೋಗಳಿಗೆ ನುಡಿನಮನ ಸಲ್ಲಿಸುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments