Webdunia - Bharat's app for daily news and videos

Install App

ಇತರ ಕ್ರೀಡೆಗಳಿಗೂ ಮಾಧ್ಯಮಗಳಲ್ಲಿ ಪ್ರಚಾರ ಅಗತ್ಯ: ಆಡ್ವಾಣಿ

Webdunia
ಮಂಗಳವಾರ, 17 ಡಿಸೆಂಬರ್ 2013 (18:05 IST)
PR
ಐಪಿಎಲ್‌‌ ಶೈಲಿಯ ಪ್ರಾಂಚೈಸಿಗಳು ಸ್ನೂಕರ್‌ ಟೂರ್ನಮೆಂಟ್‌ ನಡೆಸಿದರೆ ಒಳ್ಳೆಯದು ಅದರ ಜೊತೆಗೆ ಟಿವಿ ಮಾಧ್ಯಮಗಳಲ್ಲಿ ಪ್ರಸಾರವಾಗುವುದು ಕೂಡ ಅವಶ್ಯಕವಾಗಿದೆ ಎಂದು 8 ಬಾರಿ ವಿಶ್ವ ಬಿಲಿಯರ್ಡ್ಸ್ ಚಾಂಪಿಯನ್‌‌‌ ಪಂಕಜ್‌ ಅಡ್ವಾಣಿ ತಿಳಿಸಿದ್ದಾರೆ.

ಭಾರತೀಯ ಬಿಲಿಯರ್ಡ್ಸ್( ಸ್ನೂಕರ್ ಮಹಾಸಂಘ )ನಲ್ಲಿ ಆರಂಭಗೊಂಡ ಇಂಡಿಯನ್‌ ಓಪನ್‌‌ನಂತೆ‌ ಹೆಚ್ಚಿನ ಶ್ರೇಯಾಂಕಿತ ಟೂರ್ನಮೆಂಟ್‌‌ಗಳನ್ನು ಆಯೋಜಿಸಿದಲ್ಲಿ ಕ್ರೀಡೆಗೆ ಉತ್ತೇಜನ ದೊರೆಯಲಿದೆ ಎಂದು ಅಡ್ವಾಣಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸ್ನೂಕರ್‌ ಕ್ರೀಡೆ ಟಿವಿ ಮಾಧ್ಯಮಗಳಲ್ಲಿ ಪ್ರಸಾರಣವಾಗುವುದು ಅವಶ್ಯಕತೆ ಇದೆ . ಇದರಿಂದ ಭಾರತದಲ್ಲಿ ಈ ಕ್ರೀಡೆ ಜನಪ್ರೀಯ ಆಗುತ್ತದೆ. ಇದರಿಂದ ದೇಶದಲ್ಲಿ ಕ್ರೀಡೆಗಳ ಸ್ಥಿತಿ ಸುಧಾರಿಸಲಿದೆ ಎಂದು ಸ್ನೂಕರ್ ಆಟಗಾರ ಪಂಕಜ್‌ ಅಡ್ವಾಣಿ ತಿಳಿಸಿದ್ದಾರೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ