Webdunia - Bharat's app for daily news and videos

Install App

ಕೊನೆಗೂ ಎಚ್ಚೆತ್ತ ಸರಕಾರ; ಆಟಗಾರರಿಗೆ ಐದು ಲಕ್ಷ ಪ್ರಕಟ

Webdunia
ಬುಧವಾರ, 29 ಫೆಬ್ರವರಿ 2012 (13:30 IST)
PTI
ವಿವಿಧ ಮೂಲಗಳಿಂದ ಭಾರಿ ಟೀಕೆ ವ್ಯಕ್ತವಾಗಿದ್ದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕರ್ನಾಟಕ ಸರಕಾರವು, ಲಂಡನ್ ಒಲಂಪಿಕ್ಸ್‌ ಕ್ವಾಲಿಫೈಯರ್ ಪಂದ್ಯಾವಳಿ ಭಾಗವಹಿಸಿದ್ದ ರಾಜ್ಯದ ಆಟಗಾರರಿಗೆ ತಲಾ ಐದು ಲಕ್ಷ ರೂಪಾಯಿಗಳ ಬಹುಮಾನ ಮೊತ್ತವನ್ನು ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡ ಘೋಷಿಸಿದೆ.

ಅಮೋಘ ಆಟದ ಪ್ರದರ್ಶನ ನೀಡಿದ ಭಾರತೀಯ ಆಟಗಾರರು ಲಂಡನ್ ಒಲಿಂಪಿಕ್ಸ್‌ಗೆ ಅರ್ಹತೆ ಗಿಟ್ಟಿಸಿಕೊಳ್ಳಲು ಯಶಸ್ವಿಯಾಗಿದ್ದರು. ಅಲ್ಲದೆ ಒಬ್ಬ ಮೀಸಲು ಆಟಗಾರನಿಗೆ ಒಂದು ಲಕ್ಷ ರೂಪಾಯಿ ಪ್ರಕಟಿಸಿದೆ.

ರಾಷ್ಟ್ರ ರಾಜಧಾನಿಯಲ್ಲಿ ನಡೆದ ಟೂರ್ನಿಯಲ್ಲಿ ಭಾರತ ತಂಡವನ್ನು ರಾಜ್ಯದಿಂದ ನಾಯಕ ಭರತ್ ಕುಮಾರ್ ಚೇತ್ರಿ, ಮೀಡ್‌ಫೀಲ್ಡರ್ ಇಗ್ನೇಸ್ ಟಿರ್ಕಿ, ಉತ್ತಪ್ಪ ಸಣ್ಣವಂಡ ಕುಶಾಲಪ್ಪ, ರಘುನಾಥ್ ರಾಮಚಂದ್ರ ಒಕ್ಕಲಿಗ, ಸುನಿಲ್ ವಿಠಾಲಾಚಾರ್ಯ ಹಾಗೂ ವಿ. ಎಸ್. ವಿನಯ್ ಪ್ರತಿನಿಸಿದ್ದರು.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments