Webdunia - Bharat's app for daily news and videos

Install App

ಚೆನ್ನೈನಲ್ಲಿ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಪಂದ್ಯಾವಳಿ

Webdunia
ಬುಧವಾರ, 13 ಜುಲೈ 2011 (18:12 IST)
PTI
ಮುಂದಿನ ವರ್ಷದ ಏಪ್ರಿಲ್- ಮೇ ತಿಂಗಳಲ್ಲಿ ನಗರದಲ್ಲಿ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಪಂದ್ಯಾವಳಿಯನ್ನು ಆಯೋಜಿಸಲಾಗುತ್ತಿದ್ದು, ಪ್ರಶಸ್ತಿ ಪಂದ್ಯ ಹಾಲಿ ಚಾಂಪಿಯನ್ ವಿಶ್ವನಾಥನ್ ಆನಂದ್ ಮತ್ತು ಇಸ್ರೇಲ್‌ನ ಬೊರಿಸ್ ಜೆಲ್‌ಫಾಂಡ್ ವಿರುದ್ಧ ಹಣಾಹಣಿ ನಡೆಯಲಿದೆ.

ವಿಶ್ವಮಟ್ಟದ ಚೆಸ್ ಪಂದ್ಯಾವಳಿಗೆ ತಮಿಳುನಾಡು ಸರಕಾರ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಮುಖ್ಯಮಂತ್ರಿ ಜೆ.ಜಯಲಲಿತಾ ಭರವಸೆ ನೀಡಿದ್ದಾರೆ.

ವಿಶ್ವ ಚೆಸ್ ಫೆಡರೇಶನ್ ಅಧ್ಯಕ್ಷ ಕಿರ್ಸಾನ್ ಇಲಿಯುಝಿನೋವ್, ಮುಖ್ಯಮಂತ್ರಿ ಜಯಲಲಿತಾ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ ಎಂದು ಫೆಡರೇಶನ್ ಹೊರಡಿಸಿದ ಪ್ರಕಟಣೆಯಲ್ಲಿ ಬಹಿರಂಗಪಡಿಸಿದೆ.

ವಿಶ್ವ ಚೆಸ್ ಚಾಂಪಿಯನ್‌ 12 ಪಂದ್ಯಗಳ ಸರಣಿಗೆ ಒಟ್ಟು 20 ಕೋಟಿ ರೂಪಾಯಿ ವೆಚ್ಚವಾಗಲಿದೆ. ಸರಕಾರ ಕೂಡಾ ಆರ್ಥಿಕ ನೆರವು ನೀಡಲಿದೆ ಎಂದು ಹೇಳಿದ್ದಾರೆ.

ವಿಶ್ವನಾಥನ್ ಆನಂದ್, ಕಳೆದ ವರ್ಷ ಬುಲ್ಗೇರಿಯಾದ ವಾಸೆಲಿನ್ ಟೊಪಾಲೊವ್ ವಿರುದ್ಧ 6.5-5.5 ಪಾಯಿಂಟ್‌ಗಳ ಅಂತರದಿಂದ ಸೋಲಿಸಿ ವಿಶ್ವಚಾಂಪಿಯನ್‌ ಪ್ರಶಸ್ತಿ ಪಡೆದಿದ್ದರು.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments