Webdunia - Bharat's app for daily news and videos

Install App

ಚೆಸ್ ವಿಶ್ವಕಪ್‌ಗೆ ಭಾರತ ಆತಿಥ್ಯ‌; ಆನಂದ್ ಆಶಯ

Webdunia
ಶುಕ್ರವಾರ, 8 ಜುಲೈ 2011 (14:53 IST)
PTI
ಚೆಸ್ ವಿಶ್ವಕಪ್‌ಗೆ ಭಾರತ ರಾಷ್ಟ್ರವು ಆತಿಥ್ಯ ವಹಿಸಬೇಕು ಎಂದು ಚೆಸ್ ವಿಶ್ವ ಚಾಂಪಿಯನ್ ವಿಶ್ವನಾಥನ್ ಆನಂದ್ ಆಶಯ ವ್ಯಕ್ತಪಡಿಸಿದ್ದಾರೆ.

ಚೆಸ್ ವಿಶ್ವಕಪ್‌ಗೆ ಚೆನ್ನೈ ಬಿಡ್ಡಿಂಗ್ ಸಲ್ಲಿಸುತ್ತಿರುವ ಹಿನ್ನಲೆಯಲ್ಲಿ ಪೂರಕವಾಗಿ ಪ್ರತಿಕ್ರಿಯಿಸಿರುವ ಆನಂದ್, ಸ್ವದೇಶದಲ್ಲಿ ಆಡಲು ಹೆಚ್ಚು ಉತ್ಸುಕನಾಗಿದ್ದೇನೆ ಎಂದಿದ್ದಾರೆ.

ತವರಿನ ಬೆಂಬಲದೊಂದಿಗೆ ಚೆನ್ನೈನಲ್ಲಿ ದೇಶವನ್ನು ಪ್ರತಿನಿಧಿಸಲು ನಾನು ಹೆಚ್ಚು ಹರ್ಷಗೊಂಡಿದ್ದೇನೆ. ಆದರೆ ಇತರ ಕ್ರೀಡೆಗಳ ಹಾಗೆ ಪ್ರೇಕ್ಷಕರಿಗೆ ಪ್ರೋತ್ಸಾಹ ನೀಡಲು ಸಾಧ್ಯವಿಲ್ಲ. ಹೀಗಿದ್ದರೂ ಅಭಿಮಾನಿಗಳ ಸಾನಿಧ್ಯದ ಅಗತ್ಯವಿದೆ ಎಂದಿದ್ದಾರೆ.

ಮಾತು ಮುಂದುವರಿಸಿದ ವಿಶ್ವ ಚಾಂಪಿಯನ್ ಆನಂದ್, ಚೆಸ್ ವಿಶ್ವಕಪ್‌ ಭಾರತದಲ್ಲಿ ನಡೆದರೆ ಅದರಿಂದ ದೇಶಕ್ಕೆ ಉತ್ತೇಜನ ಸಿಗಲಿದೆ ಎಂದಿದ್ದಾರೆ. ಭಾರತೀಯ ಹೊಸ ಪ್ರತಿಭೆಗಳ ಬಗ್ಗೆ ಮಾತಾನಡಿದ ಆನಂದ್, ಪಿ. ಹರಿಕೃಷ್ಣ ಪ್ರತಿಭಾವಂತ ಆಟಗಾರ ಎಂದಿದ್ದಾರೆ.

ಹಾಗೆಯೇ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಬಗ್ಗೆ ಪ್ರತಿಕ್ರಿಯಿಸಿದ ಅವರು, ಎರಡು ಕ್ರೀಡೆಗಳು ಅದರದ್ದೇ ಆದ ವಿಭಾಗದಲ್ಲಿ ಜನಪ್ರಿಯತೆಯನ್ನು ಹೊಂದಿದ್ದು, ಹೀಗಾಗಿ ಹೋಲಿಕೆ ಸಮಂಜಸವಲ್ಲ ಎಂದಿದ್ದಾರೆ. ಕ್ರಿಕೆಟ್ ದೇಶದ ನಂ. 1 ಕ್ರೀಡೆ; ಸಚಿನ್ ಕೂಡಾ ಉತ್ತಮ ಪ್ರದರ್ಶನ ನೀಡುತ್ತಾರೆ ಎಂದಿದ್ದಾರೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ