Webdunia - Bharat's app for daily news and videos

Install App

ಇಂಗ್ಲೆಂಡ್ ಬೌಲರ್ ಗಳ ತಿರುಗೇಟು: ಕುತೂಹಲ ಘಟ್ಟದಲ್ಲಿ ಓವಲ್ ಟೆಸ್ಟ್!

Webdunia
ಭಾನುವಾರ, 5 ಸೆಪ್ಟಂಬರ್ 2021 (17:34 IST)
ಇಂಗ್ಲೆಂಡ್ ಬೌಲರ್ ಗಳು ತಿರುಗೇಟು ನೀಡುವ ಮೂಲಕ ಭಾರತ ಮತ್ತು ಇಂಗ್ಲೆಂಡ್ ನಡುವಣ ನಾಲ್ಕನೇ ಟೆಸ್ಟ್ ಪಂದ್ಯ ಕುತೂಹಲ ಘಟ್ಟ ತಲುಪಿದೆ.

ಓವಲ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದ ನಾಲ್ಕನೇ ದಿನವಾದ ಭಾನುವಾರ ಭಾರತ ಭೋಜನ ವಿರಾಮಕ್ಕೂ ಮುನ್ನ 6 ವಿಕೆಟ್ ಕಳೆದುಕೊಂಡು 329 ರನ್ ಗಳಿಸಿದೆ. ಮೊದಲ ಇನಿಂಗ್ಸ್ ನಲ್ಲಿ 99 ರನ್ ಗಳ ಹಿನ್ನಡೆ ಅನುಭವಿಸಿದ್ದ ಭಾರತ ಇದೀಗ 230 ರನ್ ಗಳ ಮುನ್ನಡೆ ಗಳಿಸಿದೆ.
ನಿನ್ನೆ ಕ್ರೀಸ್ ನಲ್ಲಿದ್ದ ನಾಯಕ ವಿರಾಟ್ ಕೊಹ್ಲಿ (44), ರವೀಂದ್ರ ಜಡೇಜಾ (17) ಮತ್ತು ರನ್ ಬರ ಎದುರಿಸುತ್ತಿರುವ ಅಜಿಂಕ್ಯ ರಹಾನೆ (0) ಔಟಾಗಿದ್ದರಿಂದ ಭಾರತ ಬೃಹತ್ ಮೊತ್ತದ ಮುನ್ನಡೆಗೆ ಹಿನ್ನಡೆ ಉಂಟಾದಂತೆ ಆಗಿದೆ. ಕ್ರಿಸ್ ವೋಕ್ಸ್ 2 ವಿಕೆಟ್ ಪಡೆದರೆ, ಕೊಹ್ಲಿ ಅವರ ವಿಕೆಟ್ ಅನ್ನು ಮೊಯಿನ್ ಅಲಿ ಪಡೆದು ಆಘಾತ ನೀಡಿದ್ದಾರೆ.
16 ರನ್ ಗಳಿಸಿರುವ ರಿಷಭ್ ಪಂತ್ ಮತ್ತು ಮೊದಲ ಇನಿಂಗ್ಸ್ ನಲ್ಲಿ ಅರ್ಧಶತಕ ಸಿಡಿಸಿದ್ದ ಶಾರ್ದೂಲ್ ಠಾಕೂರ್ 11 ರನ್ ಬಾರಿಸಿ ಕ್ರಿಸ್ ನಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾಗಲಕೋಟೆಯ ವಿದ್ಯಾರ್ಥಿನಿಯ ಸಂಕಷ್ಟಕ್ಕೆ ಮಿಡಿದ ಸ್ಟಾರ್ ಕ್ರಿಕೆಟಿಗನ ಹೃದಯ, ಮಾಡಿದ್ದೇನು ಗೊತ್ತಾ

IND vs ENG: ಟೀಂ ಇಂಡಿಯಾ ಗೆಲ್ಲದಂತೆ ಪಿಚ್ ಕ್ಯುರೇಟರ್ ಮಾಡಿದ್ದ ಕುತಂತ್ರವೇನು ಗೊತ್ತಾ

ಮೊಹಮ್ಮದ್ ಸಿರಾಜ್ ಯಾರ್ಕರ್ ನಿಂದ ಇವರೆಲ್ಲರ ವೃತ್ತಿ ಜೀವನ ಬಚಾವ್ ಆಯ್ತು

ENG vs IND: ಇಂಗ್ಲೆಂಡ್ ಗೆಲುವನ್ನು ಕಸಿದ ಸಿರಾಜ್ ಬೆಂಕಿಯ ಎಸೆತ, ಆಂಗ್ಲರ ನೆಲದಲ್ಲಿ ಗೆದ್ದು ಬೀಗಿದ ಗಿಲ್ ಪಡೆ

IND vs ENG: ಆ ಒಂದು ಯಾರ್ಕರ್ ಮೊಹಮ್ಮದ್ ಸಿರಾಜ್ ಜೀವನದಲ್ಲೇ ಮರೆಯಲ್ಲ: video

ಮುಂದಿನ ಸುದ್ದಿ
Show comments