Webdunia - Bharat's app for daily news and videos

Install App

ಶ್ರೀಕೃಷ್ಣ ಜನ್ಮಭೂಮಿ ವಿವಾದ ಶುರು: ಕೋರ್ಟ್ ಮೊರೆ

Webdunia
ಗುರುವಾರ, 19 ಮೇ 2022 (22:23 IST)
ಕೃಷ್ಣ ಜನ್ಮಭೂಮಿ ಪ್ರಕರಣದ ಅರ್ಜಿದಾರ ಶಾಹಿ ಈದ್ಗಾ ಜಮಾ ಮಸೀದಿಯ ಒಳಗೆ ಶ್ರೀ ಕೃಷ್ಣ ದೇವಸ್ಥಾನದ ಕಟ್ಟಡವಿದ್ದು, ಅಲ್ಲಿ ಬಾಲ ಗೋಪಾಲನಿಗೆ ಅಭಿಷೇಕ ನಡೆಸಲು ಅನುಮತಿ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದಾರೆ.
ಅಭಿಷೇಕಕ್ಕೆ ಅನುಮತಿ ಕೋರಿ ಸ್ಥಳೀಯ ಕೋರ್ಟ್‌ಗೆ ಅಖಿಲ ಭಾರತೀಯ ಹಿಂದೂ ಮಹಾಸಭಾದ ರಾಷ್ಟ್ರೀಯ ಖಜಾಂಚಿ ದಿನೇಶ್‌ ಕೌಶಿಕ್‌ ಅರ್ಜಿ ಸಲ್ಲಿಸಿದ್ದಾರೆ ಎಂದು ಜಿಲ್ಲಾ ಸರ್ಕಾರಿ ವಕೀಲ ಸಂಜಯ್‌ ಗೌರ್‌ ತಿಳಿಸಿದ್ದಾರೆ.
ಅರ್ಜಿಯ ವಿಚಾರಣೆಗೆ ಸಮ್ಮತಿಸಿರುವ ಕೋರ್ಟ್‌ ಜುಲೈ 1ಕ್ಕೆ ಕೈಗೆತ್ತಿಕೊಳ್ಳಲಿದೆ.ಕಳೆದ ವರ್ಷ ಡಿಸೆಂಬರ್‌ನಲ್ಲಿ ಕೆಲವು ಹಿಂದೂ ಕಾರ್ಯಕರ್ತರು ಜಮಾ ಮಸೀದಿಯ ಒಳಗಿದೆ ಎನ್ನಲಾದ ಶ್ರೀ ಕೃಷ್ಣ ಜನ್ಮಭೂಮಿ ದೇವಸ್ಥಾನದ ಕಟ್ಟಡದಲ್ಲಿ ಬಾಲ ಗೋಪಾಲನಿಗೆ ಜಲಾಭಿಷೇಕ ಮಾಡಲು ಯೋಜನೆ ರೂಪಿಸಿದ್ದರು.
ಶ್ರೀ ಕೃಷ್ಣ ಜನ್ಮಸ್ಥಳದಲ್ಲೇ ಮಸೀದಿ ನಿರ್ಮಿಸಲಾಗಿದೆ, ಮಸೀದಿಯನ್ನು ತೆರವು ಮಾಡಬೇಕು ಎಂದು ಕೆಲವು ಹಿಂದೂ ಮುಖಂಡರು ಹಲವು ಕೋರ್ಟ್‌ಗಳಲ್ಲಿ ಅರ್ಜಿ ಸಲ್ಲಿಸಿದ ನಂತರ ಈ ಬೆಳವಣಿಗೆ ಸಂಭವಿಸಿತ್ತು.
 

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

ಮುಂದಿನ ಸುದ್ದಿ
Show comments