Webdunia - Bharat's app for daily news and videos

Install App

ರವೀಂದ್ರ ಜಡೇಜಾ ಅನ್‌ ಫಾಲೋ ಮಾಡಿದ ಸಿಎಸ್‌ ಕೆ: ಭಿನ್ನಮತ ಸ್ಫೋಟ

Webdunia
ಗುರುವಾರ, 12 ಮೇ 2022 (18:10 IST)
ಚೆನೈ ಸೂಪರ್ ಕಿಂಗ್ಸ್ ಆಡಳಿತ ಮಂಡಳಿ ಹಾಗು ಕ್ರಿಕೆಟಿಗ ರವೀಂದ್ರಾ ಜಡೇಜಾ ನಡುವಿನ ಬಿನ್ನಾಭಿಪ್ರಾಯದ ಸುದ್ದಿ ಮತ್ತಷ್ಟು ತಿರುವು ಪಡೆದುಕೊಂಡಿದ್ದು ಆಲ್ರೌಂಡರ್ನನ್ನು ಸಿಎಸ್ಕೆ ತಂಡ ಸಾಮಾಜಿಕ ಜಾಲತಾಣದಲ್ಲಿ ಅನ್ಫಾಲೋ ಮಾಡಿದೆ.
ನಾಯಕನ ಸ್ಥಾನಕ್ಕೆ ಧೋನಿ ರಾಜೀನಾಮೆ ನೀಡಿದ ಹಿನ್ನೆಲೆ ರವೀಂದ್ರ ಜಡೇಜಾರನ್ನು ಚೆನೈ ತಂಡದ ನಾಯಕರನ್ನಾಗಿ ಘೋಷಿಸಲಾಗಿತ್ತು. ಆದರೆ, ತಂಡದ ನಾಯಕತ್ವ ವಹಿಸಿಕೊಂಡ ನಂತರ ಸತತ ಸೋಲಿನ ಸರಪಳಿಯಲ್ಲಿ ಸಿಲುಕಿದ ಕಾರಣ ತಮ್ಮ ಸ್ಥಾನ್ಕಕೆ ರಾಜೀನಾಮೆ ನೀಡಿದ್ದರು ಮತ್ತು ನಿಕಟಪೂರ್ವ ನಾಯಕ ಧೋನಿಗೆ ಮತ್ತೊಮ್ಮೆ ಆ ಸ್ಥಾನವನ್ನ ಅಲಂಕರಿಸಿದ್ದರು.
ಪಕ್ಕೆಲುಬಿಗೆ ಗಾಯವಾಗಿರುವ ಕಾರಣ ಹಾಲಿ ಐಪಿಎಲ್ ಋತುವಿನಿಂದ ಜಡೇಜಾ ಹೊರಬಿದಿದ್ದದಾರೆ ಮತ್ತು ತಂಡ ಆಯ್ಕೆ ವಿಚಾರದಲ್ಲಿ ಆಡಳಿತ ಮಂಡಳಿ ಹಸ್ತಕ್ಷೇಪ ಮಾಡುತ್ತಿದೆ ಎಂಬ ಆರೋಪಗಳು ಈ ನಡುವೆ ಕೇಳಿ ಬರುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments