Webdunia - Bharat's app for daily news and videos

Install App

ಧೋನಿ ಕ್ರಿಕೆಟ್ ನಿವೃತ್ತಿ - ಹೊಸ ಬಾಂಬ್ ಸಿಡಿಸಿದ ಸೌರವ್ ಗಂಗೂಲಿ

Webdunia
ಬುಧವಾರ, 23 ಅಕ್ಟೋಬರ್ 2019 (18:34 IST)

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಹಾಲಿ ಆಟಗಾರ ಮಹೇಂದ್ರ ಸಿಂಗ್ ಧೋನಿಯ ನಿವೃತ್ತಿ ಕುರಿತು ಬಿಸಿಸಿಐ ನೂತನ ಅಧ್ಯಕ್ಷ ಹೊಸ ಬಾಂಬ್ ಸಿಡಿಸಿದ್ದಾರೆ.


ಬಿಸಿಸಿಐ ನೂತನ ಅಧ್ಯಕ್ಷ ಸೌರವ್ ಗಂಗೂಲಿ ಇದೇ ಮೊದಲ ಬಾರಿಗೆ ಧೋನಿಯ ಕ್ರಿಕೆಟ್ ನಿವೃತ್ತಿ ಬಗ್ಗೆ ಮಾತನಾಡಿದ್ದಾರೆ.

ಕ್ರಿಕೆಟ್ ನಿಂದ ನಿವೃತ್ತಿ ಆಗೋದನ್ನು ಧೋನಿಯೇ ಹೇಳಬೇಕು. ಆದರೆ ಚಾಂಪಿಯನ್ ಗಳು ಬೇಗ ನಿವೃತ್ತಿ ಆಗಬಾರದು ಅಂತ ಗಂಗೂಲಿ ಹೇಳಿದ್ದಾರೆ.

ಧೋನಿ ಅನೇಕ ದಾಖಲೆಗಳಿಗೆ, ಗೆಲುವಿಗೆ ಕಾರಣರಾಗಿದ್ದಾರೆ. ಅವರ ಆಟವನ್ನು ವಿಶ್ವದ ಕ್ರಿಕೆಟ್ ಪ್ರೇಮಿಗಳು ಇನ್ನೂ ಹೆಚ್ಚು ಕಾಲ ನೋಡುವುದಕ್ಕೆ ಇಷ್ಟ ಪಡುತ್ತಾರೆ ಅಂತ ಹೇಳಿದ್ದಾರೆ. 

 

 

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments