Webdunia - Bharat's app for daily news and videos

Install App

ಯುವ ಕುಸ್ತಿಪಟುವಿನ ಹತ್ಯೆ: ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಹೆಸರು ಶಾಮೀಲು

Webdunia
ಗುರುವಾರ, 6 ಮೇ 2021 (09:34 IST)
ನವದೆಹಲಿ: ಕುಸ್ತಿಪಟುಗಳ ಎರಡು ಗುಂಪುಗಳ ನಡುವೆ ನಡೆದ ಮಾರಾಮಾರಿಯಲ್ಲಿ ಓರ್ವ ಯುವ ಕುಸ್ತಿ ಪಟು ಸಾವಿಗೀಡಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಸೇರಿದಂತೆ ಹಲವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.


ದೆಹಲಿಯ ಛತ್ರಾಸಾಲ್ ಮೈದಾನದಲ್ಲಿ ಇಬ್ಬರು ಸ್ನೇಹಿತರ ಗುಂಪಿನ ನಡುವೆ ನಡೆದ ಘರ್ಷಣೆಯಲ್ಲಿ 23 ವರ್ಷದ ಯುವ ಕುಸ್ತಿಪಟು ಸಾವಿಗೀಡಾಗಿದ್ದಾನೆ. ಈ ಘರ್ಷಣೆಯಲ್ಲಿ ಸುಶೀಲ್ ಕುಮಾರ್ ಕೂಡಾ ಭಾಗಿಯಾಗಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಅವರ ಹೆಸರನ್ನೂ ಎಫ್ ಐಆರ್ ನಲ್ಲಿ ದಾಖಲಿಸಲಾಗಿದೆ.

ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದೀಗ ಸ್ಥಳದಿಂದ ಒಂದು ಡಬಲ್ ಬ್ಯಾರೆಲ್ ಗನ್ ಕೂಡಾ ವಶಪಡಿಸಿಕೊಳ್ಳಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಟ್ರೋಫಿ ಬೇಕಿದ್ರೆ ಸೂರ್ಯಕುಮಾರ್ ನೇ ನನ್ನತ್ರ ಬರಲಿ: ಮೊಹ್ಸಿನ್ ನಖ್ವಿ ಹೊಸ ನಖರಾ

IND vs WI: ಟೀಂ ಇಂಡಿಯಾ ಮುಂದಿನ ಮ್ಯಾಚ್ ಯಾರ ಜೊತೆಗೆ, ಇಲ್ಲಿದೆ ವೇಳಾಪಟ್ಟಿ

INDvsPAK: ಇದೇ ವಾರಂತ್ಯಕ್ಕೆ ಮತ್ತೊಂದು ಭಾರತ, ಪಾಕಿಸ್ತಾನ ಪಂದ್ಯ

ಮೊಹ್ಸಿನ್ ನಖ್ವಿ ಹೊಟ್ಟೆ ಕಿಚ್ಚು ಯಾವ ಮಟ್ಟಿಗಿತ್ತು ಎಂದು ಎಸಿಸಿ ಸಭೆಯಲ್ಲೇ ಬಯಲು

ಏಷ್ಯಾ ಕಪ್ ಟ್ರೋಫಿ ನಿಮ್ಮ ಮನೆ ಸೊತ್ತಲ್ಲ: ಎಸಿಸಿ ಸಭೆಯಲ್ಲಿ ಮೊಹ್ಸಿನ್ ನಖ್ವಿಗೆ ಬೆವರಿಳಿಸಿದ ಬಿಸಿಸಿಐ

ಮುಂದಿನ ಸುದ್ದಿ
Show comments