Webdunia - Bharat's app for daily news and videos

Install App

ಕೊರೋನಾಗೆ ದೇಣಿಗೆ ನೀಡಲು ಗೆದ್ದ ಟ್ರೋಫಿಗಳನ್ನು ಮಾರಿದ ಕ್ರೀಡಾಪಟು

Webdunia
ಬುಧವಾರ, 8 ಏಪ್ರಿಲ್ 2020 (09:57 IST)
ನವದೆಹಲಿ: ಕೊರೋನಾ ಪರಿಹಾರ ದೇಣಿಗೆಗೆ ಭಾರತದ ಕ್ರೀಡಾ ಕ್ಷೇತ್ರದ ಕೊಡುಗೆ ಅಪಾರ. ಅದರಲ್ಲೂ ಭಾರತದ ಗಾಲ್ಫರ್ ಅರ್ಜುನ್ ಭಾಟಿಯಂತೂ ತಾವು ಗೆದ್ದ ಟ್ರೋಫಿಗಳನ್ನೇ ಮಾರಲು ಮುಂದಾಗಿದ್ದಾರೆ.


15 ವರ್ಷದ ಯುವ ಗಾಲ್ಫರ್ ತಾವು ಇದುವರೆಗೆ ಗೆದ್ದ ಟ್ರೋಫಿಗಳನ್ನು ಮಾರಿ 4.5 ಲಕ್ಷ ರೂ. ಸಂಗ್ರಹಿಸಿದ್ದಾರೆ. ಈ ಹಣವನ್ನು ಅವರು ಕೊರೋನಾ ಪರಿಹಾರ ನಿಧಿಗೆ ನೀಡಲಿದ್ದಾರೆ.

ಈ ಟ್ರೋಫಿಗಳ ಪೈಕಿ ಮೂರು ವಿಶ್ವ ಚಾಂಪಿಯನ್ ಶಿಪ್ ಮತ್ತು ರಾಷ್ಟ್ರೀಯ ಚಾಂಪಿಯನ್ ಶಿಪ್ ಮೆಡಲ್ ಗಳೂ ಸೇರಿವೆ. ತಾವು ಗೆದ್ದ ಟ್ರೋಫಿಗಳನ್ನು ನೆನಪಿಗಾಗಿ ಇಟ್ಟುಕೊಳ್ಳದೇ ಅವುಗಳನ್ನು ಮಾರಿ ಅದನ್ನು ಉತ್ತಮ ಕಾರ್ಯಕ್ಕೆ ನೆರವಾಗಲು ಬಳಸಿದ್ದು, ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments