Webdunia - Bharat's app for daily news and videos

Install App

ಕೊರೋನಾಗೆ ದೇಣಿಗೆ ನೀಡಲು ಗೆದ್ದ ಟ್ರೋಫಿಗಳನ್ನು ಮಾರಿದ ಕ್ರೀಡಾಪಟು

Webdunia
ಬುಧವಾರ, 8 ಏಪ್ರಿಲ್ 2020 (09:57 IST)
ನವದೆಹಲಿ: ಕೊರೋನಾ ಪರಿಹಾರ ದೇಣಿಗೆಗೆ ಭಾರತದ ಕ್ರೀಡಾ ಕ್ಷೇತ್ರದ ಕೊಡುಗೆ ಅಪಾರ. ಅದರಲ್ಲೂ ಭಾರತದ ಗಾಲ್ಫರ್ ಅರ್ಜುನ್ ಭಾಟಿಯಂತೂ ತಾವು ಗೆದ್ದ ಟ್ರೋಫಿಗಳನ್ನೇ ಮಾರಲು ಮುಂದಾಗಿದ್ದಾರೆ.


15 ವರ್ಷದ ಯುವ ಗಾಲ್ಫರ್ ತಾವು ಇದುವರೆಗೆ ಗೆದ್ದ ಟ್ರೋಫಿಗಳನ್ನು ಮಾರಿ 4.5 ಲಕ್ಷ ರೂ. ಸಂಗ್ರಹಿಸಿದ್ದಾರೆ. ಈ ಹಣವನ್ನು ಅವರು ಕೊರೋನಾ ಪರಿಹಾರ ನಿಧಿಗೆ ನೀಡಲಿದ್ದಾರೆ.

ಈ ಟ್ರೋಫಿಗಳ ಪೈಕಿ ಮೂರು ವಿಶ್ವ ಚಾಂಪಿಯನ್ ಶಿಪ್ ಮತ್ತು ರಾಷ್ಟ್ರೀಯ ಚಾಂಪಿಯನ್ ಶಿಪ್ ಮೆಡಲ್ ಗಳೂ ಸೇರಿವೆ. ತಾವು ಗೆದ್ದ ಟ್ರೋಫಿಗಳನ್ನು ನೆನಪಿಗಾಗಿ ಇಟ್ಟುಕೊಳ್ಳದೇ ಅವುಗಳನ್ನು ಮಾರಿ ಅದನ್ನು ಉತ್ತಮ ಕಾರ್ಯಕ್ಕೆ ನೆರವಾಗಲು ಬಳಸಿದ್ದು, ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಜೆರ್ಸಿಗೆ ಪ್ರಾಯೋಜಕರೇ ಇರಲ್ವಾ

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಮುಂದಿನ ಸುದ್ದಿ
Show comments