ಕೊರೋನಾಗೆ ದೇಣಿಗೆ ನೀಡಲು ಗೆದ್ದ ಟ್ರೋಫಿಗಳನ್ನು ಮಾರಿದ ಕ್ರೀಡಾಪಟು

Webdunia
ಬುಧವಾರ, 8 ಏಪ್ರಿಲ್ 2020 (09:57 IST)
ನವದೆಹಲಿ: ಕೊರೋನಾ ಪರಿಹಾರ ದೇಣಿಗೆಗೆ ಭಾರತದ ಕ್ರೀಡಾ ಕ್ಷೇತ್ರದ ಕೊಡುಗೆ ಅಪಾರ. ಅದರಲ್ಲೂ ಭಾರತದ ಗಾಲ್ಫರ್ ಅರ್ಜುನ್ ಭಾಟಿಯಂತೂ ತಾವು ಗೆದ್ದ ಟ್ರೋಫಿಗಳನ್ನೇ ಮಾರಲು ಮುಂದಾಗಿದ್ದಾರೆ.


15 ವರ್ಷದ ಯುವ ಗಾಲ್ಫರ್ ತಾವು ಇದುವರೆಗೆ ಗೆದ್ದ ಟ್ರೋಫಿಗಳನ್ನು ಮಾರಿ 4.5 ಲಕ್ಷ ರೂ. ಸಂಗ್ರಹಿಸಿದ್ದಾರೆ. ಈ ಹಣವನ್ನು ಅವರು ಕೊರೋನಾ ಪರಿಹಾರ ನಿಧಿಗೆ ನೀಡಲಿದ್ದಾರೆ.

ಈ ಟ್ರೋಫಿಗಳ ಪೈಕಿ ಮೂರು ವಿಶ್ವ ಚಾಂಪಿಯನ್ ಶಿಪ್ ಮತ್ತು ರಾಷ್ಟ್ರೀಯ ಚಾಂಪಿಯನ್ ಶಿಪ್ ಮೆಡಲ್ ಗಳೂ ಸೇರಿವೆ. ತಾವು ಗೆದ್ದ ಟ್ರೋಫಿಗಳನ್ನು ನೆನಪಿಗಾಗಿ ಇಟ್ಟುಕೊಳ್ಳದೇ ಅವುಗಳನ್ನು ಮಾರಿ ಅದನ್ನು ಉತ್ತಮ ಕಾರ್ಯಕ್ಕೆ ನೆರವಾಗಲು ಬಳಸಿದ್ದು, ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಜೋರಾಗ್ ಓಡ್ ಮಗಾ...ಮೈದಾನದಲ್ಲಿ ಪ್ರಸಿದ್ಧಗೆ ಕನ್ನಡದಲ್ಲೇ ಆರ್ಡರ್ ಮಾಡಿದ ಕೆಎಲ್ ರಾಹುಲ್

ಚೆನ್ನಾಗಿ ಆಡಿದ್ರೂ ಖುಷಿಯಿಲ್ವಾ: ಪಂದ್ಯದ ಬಳಿಕ ರೋಹಿತ್ ಶರ್ಮಾ ಜೊತೆ ಗಂಭೀರ್ ಕಿತ್ತಾಟ Viral video

ಗೌತಮ್ ಗಂಭೀರ್ ಎದುರಿದ್ದಾಗ ವಿರಾಟ್ ಕೊಹ್ಲಿ ಮಾಡಿದ್ದೇನು: ಶಾಕಿಂಗ್ ವಿಡಿಯೋ

IND VS SA: ಅಬ್ಬರಿಸಿದ ವಿರಾಟ್ ಕೊಹ್ಲಿ, ಸೌತ್‌ ಆಫ್ರಿಕಾಗೆ ಬಿಗ್‌ ಟಾರ್ಗೇಟ್

ವಿರಾಟ್ ಕೊಹ್ಲಿ ಶತಕಕ್ಕೆ ಎಲ್ಲರಿಗಿಂತ ಹೆಚ್ಚು ಖುಷಿಪಟ್ಟವರು ಯಾರು ನೋಡಿ: Video

ಮುಂದಿನ ಸುದ್ದಿ
Show comments