Webdunia - Bharat's app for daily news and videos

Install App

ಏಕದಿನ ಕ್ರಿಕೆಟ್ ಗೆ ಇಶಾನ್ ಕಿಶನ್, ಸೂರ್ಯಕುಮಾರ್ ಪಾದರ್ಪಣೆ

Webdunia
ಭಾನುವಾರ, 18 ಜುಲೈ 2021 (15:52 IST)
ಕೊಲಂಬೊದಲ್ಲಿ ಗುರುವಾರ ನಡೆದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಪಂದ್ಯಕ್ಕೆ ಕೊನೆಯ ಕ್ಷಣ ಇರುವಾಗ ಭಾರತ ಆಡುವ ಅಂತಿಮ 11 ಆಟಗಾರರ ತಂಡ ಪ್ರಕಟಿಸಿತು.
ಶಿಖರ್ ಧವನ್ ನೇತೃತ್ವದ ಭಾರತ ತಂಡದಲ್ಲಿ ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್ ಸೇರ್ಪಡೆಗೊಳ್ಳುವ ಮೂಲಕ ಏಕದಿನ ಕ್ರಿಕೆಟ್ ಗೆ ಒಂದೇ ದಿನ ಪಾದರ್ಪಣೆ ಮಾಡಿದರು. ಇವರಿಬ್ಬರು ಇತ್ತೀಚೆಗಷ್ಟೇ ಟಿ-20 ತಂಡದಲ್ಲೂ ಒಂದೇ ಬಾರಿಗೆ ಪ್ರವೇಶ ಮಾಡಿದ್ದರು.
1990ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಹ್ಯಾಮಿಲ್ಟನ್ ನಲ್ಲಿ ನಡೆದ ಪಂದ್ಯದಲ್ಲಿ ಗುರುಶರಣ ಸಿಂಗ್ ಜನ್ಮದಿನದಂದೇ ಏಕದಿನ ಕ್ರಿಕೆಟ್ ಗೆ ಪಾದರ್ಪಣೆ ಮಾಡಿದ್ದರು. ನಂತರ ಈ ಗೌರವ ಇಶಾನ್ ಕಿಶನ್ ಪಾಲಾಗಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments