Webdunia - Bharat's app for daily news and videos

Install App

ವಿರಾಟ್ ಕೊಹ್ಲಿಗೆ ಜೀವ ಬೆದರಿಕೆ : ಟೀಂ ಇಂಡಿಯಾ ಆಟಗಾರರಿಗೆ ಬಿಗಿ ಭದ್ರತೆ

Webdunia
ಮಂಗಳವಾರ, 29 ಅಕ್ಟೋಬರ್ 2019 (16:30 IST)
ಟೀಂ ಇಂಡಿಯಾದ ಕ್ಯಾಪ್ಟನ್ ವಿರಾಟ್ ಕೊಹ್ಲಿ ಯನ್ನು ಹತ್ಯೆ ಮಾಡೋದಾಗಿ ಅಲ್ ಇಂಡಿಯಾ ಲಷ್ಕರ್ ಎ ತೊಯ್ಬಾ ಉಗ್ರಗಾಮಿ ಸಂಘಟನೆ ಬೆದರಿಕೆ ಹಾಕಿದೆ.

ಉಗ್ರ ಸಂಘಟನೆ ಹಾಕಿರುವ ಬೆದರಿಕೆಯಿಂದಾಗಿ ಟೀಂ ಇಂಡಿಯಾ ನಾಯಕ ಹಾಗೂ ಆಟಗಾರರಿಗೆ ಬಿಗಿ ಭದ್ರತೆ ಒದಗಿಸುವಂತೆ ಎನ್ ಐ ಎ ಖಡಕ್ ಸೂಚನೆ ನೀಡಿದೆ.

ನವೆಂಬರ್ 3 ರಿಂದ ಬಾಂಗ್ಲಾ ವಿರುದ್ಧ ಟಿ – 20 ಪಂದ್ಯಗಳು ನಡೆಯುವ ಮೊದಲೇ ಭಯೋತ್ಪಾದಕರ ಕಾಟ ಆವರಿಸಿದೆ.
ಬಾಂಗ್ಲಾ ಹಾಗೂ ಭಾರತ ತಂಡಗಳಿಗೆ ಹೆಚ್ಚಿನ ಭದ್ರತೆ ನೀಡಲಾಗುತ್ತಿದೆ. ಎಲ್ಲೆಡೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹೊಟ್ಟೆಯಿಂದಾಗಿ ಮತ್ತೆ ಟ್ರೋಲ್ ಆದ ರೋಹಿತ್ ಶರ್ಮಾ

ಲಂಡನ್ ನಲ್ಲಿದ್ದು ಹೀಗಾದ್ರಾ ವಿರಾಟ್ ಕೊಹ್ಲಿ, ಫೋಟೋ ನೋಡಿ ಶಾಕ್

ಇದನ್ನು ನಂಬಲು ಅಸಾಧ್ಯ, ಸಿರಾಜ್ ಪ್ರದರ್ಶನಕ್ಕೆ ಬೇಷ್ ಎಂದ ಕ್ರಿಕೆಟ್ ದೇವರು ಸಚಿನ್

ENG vs IND Test: ಭಾರತದ ಬೌಲರ್‌ಗಳ ವಿರುದ್ಧ ಗಂಭೀರ ಆರೋಪ ಎಸಗಿದ ಪಾಕ್‌ ವೇಗಿ

ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಸ್ಟಾರ್ ಆಗಿದ್ದರೂ ಕೆಎಲ್ ರಾಹುಲ್ ಗೆ ಹೀಗ್ಯಾಕೆ

ಮುಂದಿನ ಸುದ್ದಿ
Show comments