Webdunia - Bharat's app for daily news and videos

Install App

ವಿರಾಟ್ ಕೊಹ್ಲಿಗೆ ಜೀವ ಬೆದರಿಕೆ : ಟೀಂ ಇಂಡಿಯಾ ಆಟಗಾರರಿಗೆ ಬಿಗಿ ಭದ್ರತೆ

Webdunia
ಮಂಗಳವಾರ, 29 ಅಕ್ಟೋಬರ್ 2019 (16:30 IST)
ಟೀಂ ಇಂಡಿಯಾದ ಕ್ಯಾಪ್ಟನ್ ವಿರಾಟ್ ಕೊಹ್ಲಿ ಯನ್ನು ಹತ್ಯೆ ಮಾಡೋದಾಗಿ ಅಲ್ ಇಂಡಿಯಾ ಲಷ್ಕರ್ ಎ ತೊಯ್ಬಾ ಉಗ್ರಗಾಮಿ ಸಂಘಟನೆ ಬೆದರಿಕೆ ಹಾಕಿದೆ.

ಉಗ್ರ ಸಂಘಟನೆ ಹಾಕಿರುವ ಬೆದರಿಕೆಯಿಂದಾಗಿ ಟೀಂ ಇಂಡಿಯಾ ನಾಯಕ ಹಾಗೂ ಆಟಗಾರರಿಗೆ ಬಿಗಿ ಭದ್ರತೆ ಒದಗಿಸುವಂತೆ ಎನ್ ಐ ಎ ಖಡಕ್ ಸೂಚನೆ ನೀಡಿದೆ.

ನವೆಂಬರ್ 3 ರಿಂದ ಬಾಂಗ್ಲಾ ವಿರುದ್ಧ ಟಿ – 20 ಪಂದ್ಯಗಳು ನಡೆಯುವ ಮೊದಲೇ ಭಯೋತ್ಪಾದಕರ ಕಾಟ ಆವರಿಸಿದೆ.
ಬಾಂಗ್ಲಾ ಹಾಗೂ ಭಾರತ ತಂಡಗಳಿಗೆ ಹೆಚ್ಚಿನ ಭದ್ರತೆ ನೀಡಲಾಗುತ್ತಿದೆ. ಎಲ್ಲೆಡೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ICC ODI Rankings:No.1 ಬ್ಯಾಟರ್ ಪಟ್ಟಕೇರಿದ ಸ್ಮೃತಿ ಮಂಧಾನ

Virat Kohli: ಲಂಡನ್ ನಲ್ಲಿ ಟೀಂ ಇಂಡಿಯಾಗೆ ವಿರಾಟ್ ಕೊಹ್ಲಿಯಿಂದ ಸ್ಪೆಷಲ್ ಸರ್ಪೈಸ್

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಮುಂದಿನ ಸುದ್ದಿ
Show comments