Webdunia - Bharat's app for daily news and videos

Install App

ಒಲಿಂಪಿಕ್ಸ್ ಅರ್ಹತಾ ಸುತ್ತಿನಲ್ಲಿ ಸೋಲಲು ಸೂಚಿಸಿದ್ದ ಕೋಚ್: ಮಣಿಕಾ ಬಾತ್ರಾ ಗಂಭೀರ ಆರೋಪ

Webdunia
ಶನಿವಾರ, 4 ಸೆಪ್ಟಂಬರ್ 2021 (15:40 IST)
ಟೋಕಿಯೊ ಒಲಿಂಪಿಕ್ಸ್ ಅರ್ಹತಾ ಸುತ್ತಿನಲ್ಲಿ ಸೋಲುವಂತೆ ಕೋಚ್ ಸೌಮ್ಯದೀಪ್ ರಾಯ್ ಸೂಚಿಸಿದ್ದರು ಎಂದು ಭಾರತದ ಟೇಬಲ್ ಟೆನಿಸ್ ತಾರೆ ಮಣಿಕ್ ಬಾತ್ರಾ ಗಂಭೀರ ಆರೋಪ ಮಾಡಿದ್ದಾರೆ. ಈ ಮೂಲಕ ಒಲಿಂಪಿಕ್ಸ್ ನಲ್ಲೂ ಮ್ಯಾಚ್ ಫಿಕ್ಸಿಂಗ್ ಭೂತ ಕಾಣಿಸಿಕೊಂಡಿದೆ.
ಟೋಕಿಯೊ ಒಲಿಂಪಿಕ್ಸ್ ನಲ್ಲಿ ಕೋಚ್ ಸೌಮ್ಯದೀಪ್ ರಾಯ್ ಅವರ ಸಹಾಯ ಪಡೆಯದೇ ಸ್ಪರ್ಧಿಸಿದ್ದಕ್ಕಾಗಿ ಕಾರಣ ನೀಡುವಂತೆ ಟೇಬಲ್ ಟೆನಿಸ್ ಸಂಸ್ಥೆ ನೀಡಿದ ಉತ್ತರದಲ್ಲಿ ಈ ಆಘಾತಕಾ
ರಿ ಅಂಶವನ್ನು ಬಹಿರಂಗಪಡಿಸಿದ್ದಾರೆ.
ಟೋಕಿಯೊ ಒಲಿಂಪಿಕ್ಸ್ ಸಿಂಗಲ್ಸ್ ವಿಭಾಗದಲ್ಲಿ ತಂಡದ ಪ್ರಧಾನ ಕೋಚ್ ಸೌಮ್ಯದೀಪ್ ರಾಯ್ ಅವರ ಸಹಾಯ ಪಡೆಯಲು ನಿರಾಕರಿಸಿದ್ದು ಏಕೆಂದರೆ ಅವರು ಅರ್ಹತಾ ಸುತ್ತಿನಲ್ಲಿ ಸೋಲುವಂತೆ ಸೂಚಿಸಿದ್ದರು ಎಂದಿದ್ದಾರೆ.
ಯಾರಾದರೂ ನನ್ನ ಬದ್ಧತೆ ಹಾಗೂ ಆಟದ ಶೈಲಿ ಬಗ್ಗೆ ಪ್ರಶ್ನಿಸಿದರೆ ಅಥವಾ ಉದ್ದೇಶಪೂರ್ವಕವಾಗಿ ಹೀಗೆ ಮಾಡು ಎಂದು ಸೂಚಿಸಿದರೆ ಆಟದ ಮೇಲಿನ ಗಮನ ಕಳೆದುಕೊಳ್ಳುತ್ತೇನೆ ಎಂದು ಮಣಿಕಾ ಬಾತ್ರಾ ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ–ಇಂಗ್ಲೆಂಡ್‌ ಟೆಸ್ಟ್‌: ದಾಖಲೆ ಬರೆದ ಕೆಲವೇ ಕ್ಷಣದಲ್ಲಿ ಗಾಯಗೊಂಡ ಮೈದಾನ ತೆರೆದ ರಿಷಭ್‌ ಪಂತ್‌

IND vs ENG: ಇಂಗ್ಲೆಂಡ್ ನೆಲದಲ್ಲಿ ದಾಖಲೆ ಮಾಡಿದ ಕೆಎಲ್ ರಾಹುಲ್

END vs IND Test: ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿದ ಗಿಲ್ ಪಡೆ, ತಂಡದಲ್ಲಿ ಮಹತ್ವದ ಬದಲಾವಣೆ

IND vs ENG: ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿದ ಯುವ ಬೌಲರ್ ಅಂಶುಲ್ ಕಾಂಬೋಜ್ ಯಾರು ಗೊತ್ತಾ

ತನಗೆ ಸಿಕ್ಕ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಯುವ ಆಟಗಾರ್ತಿಗೆ ನೀಡಿದ ಹರ್ಮನ್ ಪ್ರೀತ್ ಕೌರ್: ವಿಡಿಯೋ

ಮುಂದಿನ ಸುದ್ದಿ
Show comments