Webdunia - Bharat's app for daily news and videos

Install App

ಕ್ರೀಡಾಳುಗಳ ಪ್ರಶಸ್ತಿ ಸಮಾರಂಭಕ್ಕೂ ಸಂಚಕಾರ ತಂದಿಟ್ಟ ಕೊರೋನಾ

Webdunia
ಗುರುವಾರ, 30 ಜುಲೈ 2020 (11:32 IST)
ನವದೆಹಲಿ: ಪ್ರತೀ ವರ್ಷದಂತೇ ಈ ವರ್ಷ ಕ್ರೀಡಾ ಸಾಧಕರಿಗೆ ರಾಷ್ಟ್ರಪತಿ ಭವನದಲ್ಲಿ ನಡೆಯಬೇಕಿದ್ದ ರಾಷ್ಟ್ರೀಯ ಪ್ರಶಸ್ತಿ ಸಮಾರಂಭ ನಡೆಯುವುದು ಅನುಮಾನವಾಗಿದೆ. ಇದಕ್ಕೆಲ್ಲಾ ಕಾರಣ ಕೊರೋನಾ.


ಆಗಸ್ಟ್ 29 ರಂದು ರಾಷ್ಟ್ರಪತಿ ಭವನದಲ್ಲಿ ಕ್ರೀಡಾ ಸಾಧಕರಿಗೆ ಪ್ರಶಸ್ತಿ ಸಮಾರಂಭ ನಡೆಯಬೇಕಿತ್ತು. ಆದರೆ ಕೊರೋನಾ ಕಾರಣದಿಂದ ಇದನ್ನು ರದ್ದುಗೊಳಿಸಲು ಅಥವಾ ಮುಂದೂಡಲು ಸರ್ಕಾರ ಚಿಂತನೆ ನಡೆಸಿದೆ.

ಕೊರೋನಾದಿಂದಾಗಿ ಕ್ರೀಡಾ ಪ್ರಶಸ್ತಿ ಸಮಾರಂಭ ಆಯೋಜಿಸುವುದು ಸುರಕ್ಷಿತವಲ್ಲ ಎಂದು ರಾಷ್ಟ್ರಪತಿ ಭವನವೂ ಅಭಿಪ್ರಾಯಪಟ್ಟಿರುವ ಹಿನ್ನಲೆಯಲ್ಲಿ ಈ ನಿರ್ಧಾರಕ್ಕೆ ಬರುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments