Webdunia - Bharat's app for daily news and videos

Install App

ಪಿಟಿ ಉಷಾ, ಸೆಹ್ವಾಗ್ ಗೆ ಪ್ರಶಸ್ತಿ ಆರಿಸುವ ನೌಕರಿ!

Webdunia
ಶನಿವಾರ, 29 ಜುಲೈ 2017 (08:58 IST)
ನವದೆಹಲಿ: ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಮತ್ತು ಓಟದ ರಾಣಿ ಪಿಟಿ ಉಷಾ ಕೇಂದ್ರ ಸರ್ಕಾರದ ಪ್ರತಿಷ್ಠಿತ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿ ವಿಜೇತರನ್ನು ಆರಿಸುವ ಸಮಿತಿಗೆ ಆಯ್ಕೆಯಾಗಿದ್ದಾರೆ.


12 ಮಂದಿ ಇರುವ ಸಮಿತಿಯಲ್ಲಿ ಸೆಹ್ವಾಗ್ ಮತ್ತು ಪಿಟಿ ಉಷಾ ಕೂಡಾ ಸದಸ್ಯರಾಗಿರುತ್ತಾರೆ. ಇತ್ತೀಚೆಗಷ್ಟೇ ಟೀಂ ಇಂಡಿಯಾ ಕೋಚ್ ಹುದ್ದೆ ಕೈ ತಪ್ಪಿದ ಸೆಹ್ವಾಗ್ ಗೆ ಈಗ ಪ್ರತಿಷ್ಠಿತ ಪ್ರಶಸ್ತಿ ವಿಜೇತರನ್ನು ಆರಿಸುವ ಜವಾಬ್ದಾರಿ ಸಿಕ್ಕಂತಾಗಿದೆ.

ಇನ್ನು, ದ್ರೋಣಾಚಾರ್ಯ ಮತ್ತು ಧ್ಯಾನ್ ಚಂದ್ ಪ್ರಶಸ್ತಿ ವಿಜೇತರ ಆಯ್ಕೆ ಸಮಿತಿಯಲ್ಲಿ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಶೂಟರ್ ಅಭಿನವ್ ಬಿಂದ್ರಾ ಮತ್ತು ಬ್ಯಾಡ್ಮಿಂಟನ್ ಪಟು ಪುಲ್ಲೇಲ ಗೋಪಿಚಂದ್ ಸದಸ್ಯರಾಗಿದ್ದಾರೆ. ನಿವೃತ್ತ ನ್ಯಾಯಮೂರ್ತಿ ಸಿಕೆ ಠಕ್ಕರ್ ಈ ಸಮಿತಿಯ ಮುಖ್ಯಸ್ಥರಾಗಿರುತ್ತಾರೆ. ಆಗಸ್ಟ್ 3 ರಂದು ಪ್ರಶಸ್ತಿ ವಿಜೇತರ ಹೆಸರು ಪ್ರಕಟಗೊಳ್ಳಲಿದೆ.

ಇದನ್ನೂ ಓದಿ..  500 ಅಡಿ ಜಾಗಕ್ಕಾಗಿ ಮಿಥಾಲಿ ರಾಜ್ ರನ್ನು ಸತಾಯಿಸುತ್ತಿದೆಯಾ ಸರ್ಕಾರ?!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಪ್ಲೇ ಆಫ್‌ಗೆ ಜೀವ ತುಂಬಲು ಮತ್ತೇ ಆರ್‌ಸಿಬಿಯನ್ನು ಸೇರಿಕೊಂಡ ಟಿಮ್ ಡೇವಿಡ್‌

Rajat Patidar: ಆರ್ ಸಿಬಿ ಅಭಿಮಾನಿಗಳ ಆತಂಕ ನಿವಾರಸಿದ ರಜತ್ ಪಾಟೀದಾರ್

Boycott Delhi Capitals ಟ್ರೆಂಡ್: ಭಾರತ ವಿರೋಧಿ ದೇಶದ ಆಟಗಾರನೇ ಕಾರಣ

Shahid Afridi: ಪಾಕಿಸ್ತಾನದ ಅಭಿವೃದ್ಧಿಯನ್ನು ಭಾರತವೇ ತಡೆಯುತ್ತಿದೆ ಎಂದ ಶಾಹಿದ್ ಅಫ್ರಿದಿ

2027 ರ ಏಕದಿನ ವಿಶ್ವಕಪ್ ಗೆ ಮುನ್ನವೇ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಿವೃತ್ತಿ

ಮುಂದಿನ ಸುದ್ದಿ
Show comments