Webdunia - Bharat's app for daily news and videos

Install App

ರಣಜಿ ಟ್ರೋಫಿ: ಕುತೂಹಲ ಘಟ್ಟಕದಲ್ಲಿ ಕರ್ನಾಟಕ- ಯುಪಿ ಪಂದ್ಯ

Webdunia
ಮಂಗಳವಾರ, 7 ಜೂನ್ 2022 (21:41 IST)

ಬೌಲರ್ಗಳ ಮೇಲಾಟದಲ್ಲಿ ಉತ್ತರ ಪ್ರದೇಶದಲ್ಲಿ ಆಲೌಟಾಗಿಮಾಡಿ ಮಹತ್ವದ ಮುನ್ನಡೆ ಪಡೆದ ಕರ್ನಾಟಕ ತಂಡ ಎರಡನೇ ಇನಿಂಗ್ಸ್ನಲ್ಲಿ ಉತ್ತರ ಪ್ರದೇಶ ಬೌಲರ್ಗಳ ತಿರುಗೇಟಿಗೆ ತತ್ತರಿಸಿ ಅಲ್ಪ ಮೊತ್ತಕ್ಕೆ ಕುಸಿಯುವ ಭೀತಿಗೆ ಸಿಲುಕಿದೆ.

ಬೆಂಗಳೂರಿನ ಆಲೂರು ಮೈದಾನದಲ್ಲಿ ನಡೆಯುತ್ತಿರುವ ಕ್ವಾರ್ಟರ್ಫೈನಲ್ಪಂದ್ಯದ ೨ನೇ ದಿನವಾದ ಮಂಗಳವಾರ ಬೌಲರ್ಗಳ ಮೇಲಾಟದಲ್ಲಿ ಒಂದೇ ದಿನ 21 ವಿಕೆಟ್ಉರುಳಿದವು. 213 ರನ್ಗೆ 7 ವಿಕೆಟ್ಕಳೆದುಕೊಂಡು ಮೊದಲ ಇನಿಂಗ್ಸ್ಮುಂದುವರಿಸಿದ ಕರ್ನಾಟಕ 253 ರನ್ಗಳಿಗೆ ಆಲೌಟಾಯಿತು.

ಮೊದಲ ಇನಿಂಗ್ಸ್ಆರಂಭಿಸಿದ ಉತ್ತರ ಪ್ರದೇಶ 155 ರನ್ಗಳಿಗೆ ಪತನಗೊಂಡಿತು. 58 ರನ್ಗಳ ಮುನ್ನಡೆ ಪಡೆದ ಕರ್ನಾಟಕ ತಂಡ ದಿನದಾಂತ್ಯಕ್ಕೆ ಎರಡನೇ ಇನಿಂಗ್ಸ್ನಲ್ಲಿ 8 ವಿಕೆಟ್ಕಳೆದುಕೊಂಡು 100 ರನ್ಗಳಿಸಿದ್ದು, ಒಟ್ಟಾರೆ 198 ರನ್ಗಳ ಮಹತ್ವದ ಮುನ್ನಡೆ ಪಡೆದಿದೆ.

ಕರ್ನಾಟಕದ ಪರ ಮಯಾಂಕ್ಅಗರ್ವಾಲ್‌ 22 ರನ್ಗಳಿಸಿದರೆ, ಉತ್ತರ ಪ್ರದೇಶದ ಪರ ಸೌರಭ್ಕುಮಾರ್‌ 3 ವಿಕೆಟ್ಪಡೆದು ಮಿಂಚಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

ಮುಂದಿನ ಸುದ್ದಿ
Show comments