Webdunia - Bharat's app for daily news and videos

Install App

ರಣಜಿ ಟ್ರೋಫಿ: ಕುತೂಹಲ ಘಟ್ಟಕದಲ್ಲಿ ಕರ್ನಾಟಕ- ಯುಪಿ ಪಂದ್ಯ

Webdunia
ಮಂಗಳವಾರ, 7 ಜೂನ್ 2022 (21:41 IST)

ಬೌಲರ್ಗಳ ಮೇಲಾಟದಲ್ಲಿ ಉತ್ತರ ಪ್ರದೇಶದಲ್ಲಿ ಆಲೌಟಾಗಿಮಾಡಿ ಮಹತ್ವದ ಮುನ್ನಡೆ ಪಡೆದ ಕರ್ನಾಟಕ ತಂಡ ಎರಡನೇ ಇನಿಂಗ್ಸ್ನಲ್ಲಿ ಉತ್ತರ ಪ್ರದೇಶ ಬೌಲರ್ಗಳ ತಿರುಗೇಟಿಗೆ ತತ್ತರಿಸಿ ಅಲ್ಪ ಮೊತ್ತಕ್ಕೆ ಕುಸಿಯುವ ಭೀತಿಗೆ ಸಿಲುಕಿದೆ.

ಬೆಂಗಳೂರಿನ ಆಲೂರು ಮೈದಾನದಲ್ಲಿ ನಡೆಯುತ್ತಿರುವ ಕ್ವಾರ್ಟರ್ಫೈನಲ್ಪಂದ್ಯದ ೨ನೇ ದಿನವಾದ ಮಂಗಳವಾರ ಬೌಲರ್ಗಳ ಮೇಲಾಟದಲ್ಲಿ ಒಂದೇ ದಿನ 21 ವಿಕೆಟ್ಉರುಳಿದವು. 213 ರನ್ಗೆ 7 ವಿಕೆಟ್ಕಳೆದುಕೊಂಡು ಮೊದಲ ಇನಿಂಗ್ಸ್ಮುಂದುವರಿಸಿದ ಕರ್ನಾಟಕ 253 ರನ್ಗಳಿಗೆ ಆಲೌಟಾಯಿತು.

ಮೊದಲ ಇನಿಂಗ್ಸ್ಆರಂಭಿಸಿದ ಉತ್ತರ ಪ್ರದೇಶ 155 ರನ್ಗಳಿಗೆ ಪತನಗೊಂಡಿತು. 58 ರನ್ಗಳ ಮುನ್ನಡೆ ಪಡೆದ ಕರ್ನಾಟಕ ತಂಡ ದಿನದಾಂತ್ಯಕ್ಕೆ ಎರಡನೇ ಇನಿಂಗ್ಸ್ನಲ್ಲಿ 8 ವಿಕೆಟ್ಕಳೆದುಕೊಂಡು 100 ರನ್ಗಳಿಸಿದ್ದು, ಒಟ್ಟಾರೆ 198 ರನ್ಗಳ ಮಹತ್ವದ ಮುನ್ನಡೆ ಪಡೆದಿದೆ.

ಕರ್ನಾಟಕದ ಪರ ಮಯಾಂಕ್ಅಗರ್ವಾಲ್‌ 22 ರನ್ಗಳಿಸಿದರೆ, ಉತ್ತರ ಪ್ರದೇಶದ ಪರ ಸೌರಭ್ಕುಮಾರ್‌ 3 ವಿಕೆಟ್ಪಡೆದು ಮಿಂಚಿದರು.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments