Webdunia - Bharat's app for daily news and videos

Install App

RCB vs PBKS Match: ಈ ಸಲ ಕಪ್ ನಮ್ದೆ ಎಂದಾಗಲೆಲ್ಲ ನಾವು ಕಪ್ ಎತ್ತಿಲ್ಲ, ಅನಿಲ್ ಕುಂಬ್ಳೆ

Sampriya
ಶುಕ್ರವಾರ, 18 ಏಪ್ರಿಲ್ 2025 (14:29 IST)
Photo Credit X
ಬೆಂಗಳೂರು: ಇದುವರೆಗೂ ಒಂದು ಬಾರಿಯೂ ಟ್ರೋಫಿ ಗೆಲ್ಲದ ಆರ್‌ಸಿಬಿ ಈ ಆವೃತ್ತಿಯಲ್ಲಿ ಉತ್ತಮ ಪ್ರಾರಂಭವನ್ನು ಪಡೆದಿದೆ.

ಪಾಯಿಂಟ್ಸ್ ಟೇಬಲ್‌ನಲ್ಲಿ ಮೂರನೇ ಸ್ಥಾನದಲ್ಲಿರುವ ಆರ್‌ಸಿಬಿ ಇಂದು ತವರಿನಲ್ಲಿ ಪಂಜಾಬ್‌ ಅನ್ನು ಎದುರಿಸಲಿದೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಟೀಂ ಇಂಡಿಯಾದ ಮಾಜಿ ಸ್ಪಿನ್ನರ್ ಅನಿಲ್‌ ಕುಂಬ್ಳೆ ಅವರು ನೀಡಿರುವ ಹೇಳಿಕೆ ವೈರಲ್ ಆಗಿದೆ.

ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ ಬಳಿಕ ಮಾಧ್ಯಮದರು ಆರ್​ಸಿಬಿ ಬಗ್ಗೆ ಹಾಗೂ ಆರ್​ಸಿಬಿ ಈ ಬಾರಿಯಾದರೂ ಕಪ್ ಎತ್ತುತ್ತಾ ಎನ್ನುವ ಪ್ರಶ್ನೆ ಕೇಳಿದಾಗ, ಇದಕ್ಕೆ ಅವರು ಫನ್ ಆಗಿ ಉತ್ತರಿಸಿದ್ದಾರೆ.

ನಾವು ಈ ಸೀಸನ್​ನಲ್ಲಿ ಇನ್ನೂ ಬೆಂಗಳೂರಲ್ಲಿ ಗೆದ್ದಿಲ್ಲ. ಕಪ್ ಎತ್ತುತ್ತೇವೆ ಎನ್ನಬೇಡಿ. ಹಾಗೆ ಹೇಳಿದಾಗಲೇ ನಾವು ಕಪ್ ಎತ್ತಿಲ್ಲ. ಐಪಿಎಲ್ ಚೆನ್ನಾಗಿ ನಡೆದುಕೊಂಡು ಬಂದಿದೆ ಎಂದಿದ್ದಾರೆ ಅವರು.

ಆರ್​ಸಿಬಿ vs ಪಂಜಾಬ್ ವಿರುದ್ಧ ಪಂದ್ಯ ನಡೆಯುತ್ತಿದೆ. ನಾನು ಎರಡೂ ಟೀಂನಲ್ಲಿದ್ದೆ. ಸಮಸ್ಯೆ ಅದೇ ಎಂದು ಹೇಳಿದ್ದಾರೆ. ಹೀಗಾಗಿ, ಎರಡೂ ತಂಡಕ್ಕೆ ಅವರು ಇಂದಿನ ಪಂದ್ಯಾಟಕ್ಕೆ ಶುಭಕೋರಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments