Webdunia - Bharat's app for daily news and videos

Install App

ಧೋನಿ, ರಾಹುಲ್ ವಿರುದ್ಧ ಸಿಡಿದ ಶ್ರೀಶಾಂತ್ ಹೇಳಿದ್ದೇನು…?

Webdunia
ಸೋಮವಾರ, 6 ನವೆಂಬರ್ 2017 (21:45 IST)
ಮುಂಬೈ: ಐಪಿಎಲ್ ಸ್ಪಾಟ್‌‌ ಫಿಕ್ಸಿಂಗ್‌‌ ಪ್ರಕರಣದಲ್ಲಿ ಭಾಗಿಯಾದ ಆರೋಪವಿರುವ ಶ್ರೀಶಾಂತ್‌‌‌‌ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ಸ್ ರಾಹುಲ್‌‌ ದ್ರಾವಿಡ್‌‌ ಹಾಗೂ ಎಂ.ಎಸ್‌‌.ಧೋನಿ ವಿರುದ್ಧ ಹರಿಹಾಯ್ದಿದ್ದಾರೆ.

ಖಾಸಗಿ ವಾಹಿನಿಗೆ ನೀಡಿರುವ ಸಂದರ್ಶನವೊಂದರಲ್ಲಿ ನನಗೆ ಅಗತ್ಯವಿದ್ದಾಗ ಅವರಿಂದ ನೆರವು ಸಿಗಲಿಲ್ಲ. ರಾಜಸ್ಥಾನ ರಾಯಲ್ಸ್‌ ತಂಡದ ಮೆಂಟರ್‌ ಆಗಿದ್ದ ರಾಹುಲ್‌ ದ್ರಾವಿಡ್‌ ಗೆ ನನ್ನ ಪರ ನಿಲ್ಲುವಂತೆ ಮನವಿ ಮಾಡಿಕೊಂಡರೂ ಅವರು ಸಹಾಯ ಮಾಡಲಿಲ್ಲ. ಟೀಂ ಇಂಡಿಯಾ ಕ್ಯಾಪ್ಟನ್‌ ಆಗಿದ್ದ ಧೋನಿಯವರಿಗೆ ಭಾವನಾತ್ಮಕ ಸಂದೇಶ ರವಾನೆ ಮಾಡಿದ್ರೂ ಯಾವುದೇ ಉತ್ತರ ಸಿಗಲಿಲ್ಲ ಎಂದು ಶ್ರೀಶಾಂತ್ ಹೇಳಿದ್ದಾರೆ.

ಫಿಕ್ಸಿಂಗ್‌‌ ವೇಳೆ ಟೀಂ ಇಂಡಿಯಾದ ಟಾಪ್‌ 10ರಲ್ಲಿದ್ದ ಆರು ಕ್ರಿಕೆಟರ್ಸ್‌‌ ದೆಹಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದರು. ಆದರೆ ಭಾರತೀಯ ಕ್ರಿಕೆಟ್ ಮೇಲೆ ಪರಿಣಾಮ ಬೀರುವ ಕಾರಣ ಆಟಗಾರರ ಹೆಸರನ್ನು ಬಹಿರಂಗಗೊಳಿಸದಂತೆ ಬಿಸಿಸಿಐ ಮನವಿ ಮಾಡಿಕೊಂಡಿತ್ತು. ಆದರೆ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲವೇ. ನನ್ನ ವಿರುದ್ಧ ಕ್ರಮಕ್ಕೆ ಮುಂದಾದ ಬಿಸಿಸಿಐ, ಅವರ ಬೆನ್ನಿಗೆ ನಿಂತಿದ್ಯಾಕೆ ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

ಮುಂದಿನ ಸುದ್ದಿ
Show comments