Webdunia - Bharat's app for daily news and videos

Install App

ಹರ್ಯಾಣ ಸರ್ಕಾರ ನೀಡಿದ ಸರ್ಕಾರಿ ಕೆಲಸವನ್ನೇ ತಿರಸ್ಕರಿಸಿದ ಒಲಿಂಪಿಕ್ಸ್ ಪದಕ ವಿಜೇತ ಸರಬ್ಜೋತ್

Krishnaveni K
ಸೋಮವಾರ, 12 ಆಗಸ್ಟ್ 2024 (11:41 IST)
ನವದೆಹಲಿ: ಇತ್ತೀಚೆಗೆ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಶೂಟಿಂಗ್ ವಿಭಾಗದಲ್ಲಿ ಭಾರತಕ್ಕೆ ಕಂಚಿನ ಪದಕ ಗೆದ್ದುಕೊಟ್ಟ ಶೂಟರ್ ಸರಬ್ಜೋತ್ ಸಿಂಗ್ ಹರ್ಯಾಣ ಸರ್ಕಾರ ನೀಡಿದ ಉದ್ಯೋಗವನ್ನೇ ತಿರಸ್ಕರಿಸಿದ್ದಾರೆ.

ಸಾಮಾನ್ಯವಾಗಿ ಒಲಿಂಪಿಕ್ಸ್, ವಿಶ್ವಕಪ್ ವಿಜೇತ ಕ್ರೀಡಾಳುಗಳಿಗೆ ಸರ್ಕಾರದಿಂದ ಉದ್ಯೋಗ ನೀಡಿ ಸನ್ಮಾನಿಸಲಾಗುತ್ತದೆ. ಅದರಲ್ಲೂ ಕ್ರೀಡಾಳುಗಳಿಗೆ ಗೌರವ ನೀಡುವಲ್ಲಿ ಹರ್ಯಾಣ ಸರ್ಕಾರ ಯಾವತ್ತೂ ಮುಂದಿರುತ್ತದೆ. ಅದೇ ರೀತಿ ಸರಬ್ಜೋತ್ ಗೂ ಸೂಕ್ತ ಗೌರವ ನೀಡಲಾಗಿತ್ತು.

ಮಿಶ್ರ ಡಬಲ್ಸ್ ವಿಭಾಗದಲ್ಲಿ ಮನು ಭಾಕರ್ ಜೊತೆಗೆ ಕಂಚಿನ ಪದಕ ಗೆದ್ದಿದ್ದ ರಾಜ್ಯದ ಕುಡಿ ಸರಬ್ಜೋತ್ ಗೆ ಸನ್ಮಾನದ ಜೊತೆಗೆ ಸರ್ಕಾರೀ ಉದ್ಯೋಗವನ್ನೂ ನೀಡಲಾಗಿತ್ತು. ಆದರೆ ಸರಬ್ಜೋತ್ ಉದ್ಯೋಗನನ್ನು ತಿರಸ್ಕರಿಸಿದ್ದಾರೆ. ಉದ್ಯೋಗವೇನೋ ಚೆನ್ನಾಗಿತ್ತು. ಆದರೆ ನನಗೆ ಈಗ ಉದ್ಯೋಗ ಬೇಡ ಎಂದಿದ್ದಾರೆ.

ನಾನು ಶೂಟಿಂಗ್ ನಲ್ಲಿ ಇನ್ನಷ್ಟು ಸಾಧನೆ ಮಾಡಬೇಕಿದೆ. ಶೂಟಿಂಗ್ ಕಡೆಗೆ ಮತ್ತಷ್ಟು ಗಮನ ಕೇಂದ್ರೀಕರಿಸಿಬೇಕಿದೆ. ಸದ್ಯಕ್ಕೆ ಉದ್ಯೋಗಕ್ಕೆ ಸೇರಿಕೊಂಡರೆ ಶೂಟಿಂಗ್ ಕಡೆಗೆ ಗಮನ ಕೊಡಲು ಸಾಧ್ಯವಾಗದು. ಹೀಗಾಗಿ ಸದ್ಯಕ್ಕೆ ನನಗೆ ಉದ್ಯೋಗ ಬೇಡ ಎಂದು ಸರಬ್ಜೋತ್ ಸಿಂಗ್ ನಿರಾಕರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments