Webdunia - Bharat's app for daily news and videos

Install App

ಶ್ರೀಲಂಕಾದಲ್ಲಿ ಏಷ್ಯಾಕಪ್‌ ಕ್ರಿಕೆಟ್‌ ಅನುಮಾನ: 27ರವರೆಗೆ ಗಡುವು!

Webdunia
ಭಾನುವಾರ, 17 ಏಪ್ರಿಲ್ 2022 (16:37 IST)

ಆರ್ಥಿಕ ಸಂಕಷ್ಟದಲ್ಲಿ ಶ್ರೀಲಂಕಾದಲ್ಲಿ ಈ ಬಾರಿ ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿ ನಡೆಯುವುದು ಅನುಮಾನವಾಗಿದೆ.

ಆಗಸ್ಟ್‌ 27ರಿಂದ ನಡೆಯಲಿರುವ ಪ್ರತಿಷ್ಠಿತ ಟೂರ್ನಿ ನಡೆಸಲು ಸಾಧ್ಯವೇ ಎಂಬುದನ್ನು ಜುಲೈ 27ರೊಳಗೆ ತಿಳಿಸುವಂತೆ ಐಸಿಸಿ ಶ್ರೀಲಂಕಾಗೆ ಗಡುವು ನೀಡಿದೆ.

ಶ್ರೀಲಂಕಾದಲ್ಲಿ ಆರ್ಥಿಕ ಸಂಕಷ್ಟ ಎದುರಾಗಿದ್ದು, ಜನರು ಮೂಲಭೂತ ಸೌಕರ್ಯಗಳಿಗೆ ಹೊಡೆದಾಟ ನಡೆಸುವಂತಾಗಿದ್ದು, ಸರಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಸದ್ಯಕ್ಕೆ ಪರಿಸ್ಥಿತಿ ತಿಳಿಯಾಗುವುದು ಅನುಮಾನವಾಗಿದೆ. ಈ ಹಿನ್ನೆಲೆಯಲ್ಲಿ ಟೂರ್ನಿ ನಡೆಸುವುದು ಲಂಕಾ ಕ್ರಿಕೆಟ್‌ ಮಂಡಳಿಗೆ ಕಷ್ಟವಾಗಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ತಂದೆ ಸಚಿನ್ ಹಾದಿಯಲ್ಲೇ ನಡೆದ ಮಗ ಅರ್ಜುನ್‌, ಕೈ ಹಿಡಿಯಲಿರುವ ಸಾನಿಯಾ ವಯಸ್ಸೆಷ್ಟು ಗೊತ್ತಾ

ಮತ್ತೆ ಬ್ಯಾಟ್‌ ಹಿಡಿಯಲು ಸಜ್ಜಾದ ಸೂರ್ಯಕುಮಾರ್‌ ಯಾದವ್: ಏಷ್ಯಾ ಕಪ್‌ ಟೂರ್ನಿಗೆ ಮುನ್ನ ಪರೀಕ್ಷೆಯಲ್ಲಿ ಪಾಸ್‌

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ಮುಂದಿನ ಸುದ್ದಿ
Show comments