ಭಾರತ ಕೈ ತಪ್ಪಿದ ಫೈನಲ್ ಅವಕಾಶ: ಕಂಚಿಗೆ ಅವಕಾಶ

Webdunia
ಮಂಗಳವಾರ, 3 ಆಗಸ್ಟ್ 2021 (20:34 IST)
ಭಾರತ ಹಾಕಿ ತಂಡ ಸೆಮಿಫೈನಲ್ ಪಂದ್ಯದಲ್ಲಿ ಬೆಲ್ಜಿಯಂ ವಿರುದ್ಧ ಆಘಾತ ಅನುಭವಿಸುವ ಮೂಲಕ ಫೈನಲ್ ಪ್ರವೇಶಿಸುವ ಅವಕಾಶದಿಂದ ವಂಚಿತವಾಗಿದ್ದು, ಕಂಚಿನ ಪದಕ ಗೆಲ್ಲುವ ಅವಕಾಶ ಹೊಂದಿದೆ.
ಬ್ರಿಟನ್ ತಂಡವನ್ನು ಬಗ್ಗುಬಡಿದು 41 ವರ್ಷಗಳ ನಂತರ ಸೆಮಿಫೈನಲ್ ಪ್ರವೇಶಿಸಿದ್ದ ಭಾರತ ಪುರುಷರ ತಂಡ ಸೆಮಿಫೈನಲ್ ನಲ್ಲಿ ಇದೇ ಸಾಧನೆ ಪುನರಾವರ್ತಿಸಲು ವಿಫಲವಾಯಿತು. ವಿಶ್ವ ಚಾಂಪಿಯನ್ ಬೆಲ್ಜಿಯಂ ವಿರುದ್ಧ 2-5 ಗೋಲುಗಳಿಂದ ಸೋಲುಂಡ ಭಾರತ ನಿರಾಸೆ ಅನುಭವಿಸಿತು.
8 ಬಾರಿಯ ಚಿನ್ನದ ಪದಕ ವಿಜೇತ ಭಾರತ ತಂಡ 1980ರ ಮಾಸ್ಕೊ ಒಲಿಂಪಿಕ್ಸ್ ನಂತರ ಒಂದೂ ಚಿನ್ನದ ಪದಕ ಗೆದ್ದಿಲ್ಲ. ಗುರುವಾರ ಕಂಚಿನ ಪದಕಕ್ಕಾಗಿ ನಡೆಯಲಿರುವ ಪಂದ್ಯದಲ್ಲಿ ಜರ್ಮನಿಯನ್ನು ಭಾರತ ಎದುರಿಸಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಗೌತಮ್ ಗಂಭೀರ್ ತೊಲಗಬೇಕು, ಇದು ಬಿಸಿಸಿಐಗೂ ತಲುಪಬೇಕು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಕೆಎಲ್ ರಾಹುಲ್ ಔಟಾಗಿದ್ದಕ್ಕೆ ಅನಿಲ್ ಕುಂಬ್ಳೆ ಎಷ್ಟು ಸಿಟ್ಟಾದ್ರು ರಿಯಾಕ್ಷನ್ ನೋಡಿ video

ಸ್ಮೃತಿ ಮಂಧಾನ ತಂದೆ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾದ ಪಲಾಶ್ ಮುಚ್ಚಲ್‌, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments