Select Your Language

Notifications

webdunia
webdunia
webdunia
webdunia

ಕಾಫಿನಾಡಲ್ಲಿ ಕ್ರಿಕೆಟರ್ ಮಿಥಾಲಿ ರಾಜ್, ವೇದಾ ಕೃಷ್ಣಮೂರ್ತಿ

women cricket team
ಚಿಕ್ಕಮಗಳೂರು , ಶುಕ್ರವಾರ, 20 ಅಕ್ಟೋಬರ್ 2017 (21:21 IST)
ಚಿಕ್ಕಮಗಳೂರು: ಭಾರತ ಮಹಿಳಾ ಕ್ರಿಕೆಟ್‌ ತಂಡದ ನಾಯಕಿ ಮಿಥಾಲಿ ರಾಜ್‌ ಕಾಫಿನಾಡು ಚಿಕ್ಕಮಗಳೂರಿಗೆ ಆಗಮಿಸಿದ್ದಾರೆ.

ಮಹಿಳಾ ಕ್ರಿಕೆಟರ್, ಚಿಕ್ಕಮಗಳೂರಿನ ಹುಡುಗಿ ವೇದಾ ಕೃಷ್ಣಮೂರ್ತಿ ಕುಟುಂಬಸ್ಥರೊಂದಿಗೆ ಕ್ಯಾಪ್ಟನ್ ಮಿಥಾಲಿ ಜತೆ ಪ್ರವಾಸ ಕೈಗೊಂಡಿದ್ದಾರೆ.

ಪ್ರವಾಸದ ವೇಳೆ ಚಿಕ್ಕಮಗಳೂರು, ಮೂಡಿಗೆರೆಯ ವಿವಿಧ ಪ್ರವಾಸಿ ತಾಣಗಳಿಗೆ ಮಿಥಾಲಿ ರಾಜ್‌, ವೇದಾ ಭೇಟಿ ನೀಡಿ ಮಲೆನಾಡಿನ ಪ್ರಕೃತಿ ಸೌಂದರ್ಯ ಸವಿದಿದ್ದಾರೆ.

ಬಳಿಕ ಮೂಡಿಗೆರೆ ತಾಲೂಕಿನ ಮಲೆಯಮಾರುತದ ಅತಿಥಿ ಗೃಹದಲ್ಲಿ ವೇದಾ ಕೃಷ್ಣಮೂರ್ತಿ ಕುಟುಂಬಸ್ಥರೊಂದಿಗೆ ಮಲೆನಾಡಿನ ಊಟ ಸವಿದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿದೇಶ ತಂಡದ ಪರ ಆಡಲು ನಾನು ಸಿದ್ಧ: ಶ್ರೀಶಾಂತ್