Webdunia - Bharat's app for daily news and videos

Install App

ಕಾಫಿನಾಡಲ್ಲಿ ಕ್ರಿಕೆಟರ್ ಮಿಥಾಲಿ ರಾಜ್, ವೇದಾ ಕೃಷ್ಣಮೂರ್ತಿ

Webdunia
ಶುಕ್ರವಾರ, 20 ಅಕ್ಟೋಬರ್ 2017 (21:21 IST)
ಚಿಕ್ಕಮಗಳೂರು: ಭಾರತ ಮಹಿಳಾ ಕ್ರಿಕೆಟ್‌ ತಂಡದ ನಾಯಕಿ ಮಿಥಾಲಿ ರಾಜ್‌ ಕಾಫಿನಾಡು ಚಿಕ್ಕಮಗಳೂರಿಗೆ ಆಗಮಿಸಿದ್ದಾರೆ.

ಮಹಿಳಾ ಕ್ರಿಕೆಟರ್, ಚಿಕ್ಕಮಗಳೂರಿನ ಹುಡುಗಿ ವೇದಾ ಕೃಷ್ಣಮೂರ್ತಿ ಕುಟುಂಬಸ್ಥರೊಂದಿಗೆ ಕ್ಯಾಪ್ಟನ್ ಮಿಥಾಲಿ ಜತೆ ಪ್ರವಾಸ ಕೈಗೊಂಡಿದ್ದಾರೆ.

ಪ್ರವಾಸದ ವೇಳೆ ಚಿಕ್ಕಮಗಳೂರು, ಮೂಡಿಗೆರೆಯ ವಿವಿಧ ಪ್ರವಾಸಿ ತಾಣಗಳಿಗೆ ಮಿಥಾಲಿ ರಾಜ್‌, ವೇದಾ ಭೇಟಿ ನೀಡಿ ಮಲೆನಾಡಿನ ಪ್ರಕೃತಿ ಸೌಂದರ್ಯ ಸವಿದಿದ್ದಾರೆ.

ಬಳಿಕ ಮೂಡಿಗೆರೆ ತಾಲೂಕಿನ ಮಲೆಯಮಾರುತದ ಅತಿಥಿ ಗೃಹದಲ್ಲಿ ವೇದಾ ಕೃಷ್ಣಮೂರ್ತಿ ಕುಟುಂಬಸ್ಥರೊಂದಿಗೆ ಮಲೆನಾಡಿನ ಊಟ ಸವಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments